ನೋಟು ಅಮಾನ್ಯ ಮಾಹಿತಿ ಇತ್ತು: ರಘುರಾಮ್ ರಾಜನ್
Team Udayavani, Apr 13, 2018, 7:00 AM IST
ನ್ಯೂಯಾರ್ಕ್: “ಅಪನಗದೀಕರಣ’ದ ತೀರ್ಮಾನ ಪೂರ್ವ ತಯಾರಿ ಇಲ್ಲದೆಯೇ ಜಾರಿಗೊಂಡ ಒಂದು ತಪ್ಪು ನಿರ್ಧಾರ ಎಂದು ಆರ್ಬಿಐ ಮಾಜಿ ಗವರ್ನರ್ ರಘುರಾಂ ರಾಜನ್ ಅಭಿಪ್ರಾಯಪಟ್ಟಿದ್ದಾರೆ. ಇದೇ ವೇಳೆ, ನೋಟು ಅಮಾನ್ಯ ನಿರ್ಧಾರಕ್ಕೂ ಮುನ್ನ ಆರ್ಬಿಐ ಅಭಿಪ್ರಾಯವನ್ನು ಕೇಂದ್ರ ಕೇಳಿರಲಿಲ್ಲ ಎಂಬ ವಿಚಾರ ಸತ್ಯಕ್ಕೆ ದೂರವಾದದ್ದು. ತಾವು ಆರ್ಬಿಐ ಗವರ್ನರ್ ಆಗಿದ್ದಾಗಲೇ ಚರ್ಚೆಯಾಗಿತ್ತು. ಆದರೆ, ಆಗ ತಾವು ಈ ಆಲೋಚನೆಯನ್ನು ನಿರಾಕರಿಸಿದ್ದಾಗಿ ತಿಳಿಸಿದ್ದಾರೆ.
ಕೇಂಬ್ರಿಡ್ಜ್ನ ಹಾರ್ವರ್ಡ್ ಕೆನಡಿ ಸ್ಕೂಲ್ನಲ್ಲಿ ಮಾತನಾಡಿದ ಅವರು, ನೋಟು ಅಮಾನ್ಯಿಕರಣದಿಂದಾಗಿ ಶೇ. 87.5ರಷ್ಟು ನೋಟುಗಳು ರದ್ದಿಯಾದವು. ಇಂಥ ನಿರ್ಧಾರವನ್ನು ಯಾವುದೇ ಹಣಕಾಸು ತಜ್ಞ ಒಪ್ಪುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
MUST WATCH
ಹೊಸ ಸೇರ್ಪಡೆ
Kasaragod ವಿವಿಪ್ಯಾಟ್ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ