ನೋಟು ಅಮಾನ್ಯ ಮಾಹಿತಿ ಇತ್ತು: ರಘುರಾಮ್ ರಾಜನ್
Team Udayavani, Apr 13, 2018, 7:00 AM IST
ನ್ಯೂಯಾರ್ಕ್: “ಅಪನಗದೀಕರಣ’ದ ತೀರ್ಮಾನ ಪೂರ್ವ ತಯಾರಿ ಇಲ್ಲದೆಯೇ ಜಾರಿಗೊಂಡ ಒಂದು ತಪ್ಪು ನಿರ್ಧಾರ ಎಂದು ಆರ್ಬಿಐ ಮಾಜಿ ಗವರ್ನರ್ ರಘುರಾಂ ರಾಜನ್ ಅಭಿಪ್ರಾಯಪಟ್ಟಿದ್ದಾರೆ. ಇದೇ ವೇಳೆ, ನೋಟು ಅಮಾನ್ಯ ನಿರ್ಧಾರಕ್ಕೂ ಮುನ್ನ ಆರ್ಬಿಐ ಅಭಿಪ್ರಾಯವನ್ನು ಕೇಂದ್ರ ಕೇಳಿರಲಿಲ್ಲ ಎಂಬ ವಿಚಾರ ಸತ್ಯಕ್ಕೆ ದೂರವಾದದ್ದು. ತಾವು ಆರ್ಬಿಐ ಗವರ್ನರ್ ಆಗಿದ್ದಾಗಲೇ ಚರ್ಚೆಯಾಗಿತ್ತು. ಆದರೆ, ಆಗ ತಾವು ಈ ಆಲೋಚನೆಯನ್ನು ನಿರಾಕರಿಸಿದ್ದಾಗಿ ತಿಳಿಸಿದ್ದಾರೆ.
ಕೇಂಬ್ರಿಡ್ಜ್ನ ಹಾರ್ವರ್ಡ್ ಕೆನಡಿ ಸ್ಕೂಲ್ನಲ್ಲಿ ಮಾತನಾಡಿದ ಅವರು, ನೋಟು ಅಮಾನ್ಯಿಕರಣದಿಂದಾಗಿ ಶೇ. 87.5ರಷ್ಟು ನೋಟುಗಳು ರದ್ದಿಯಾದವು. ಇಂಥ ನಿರ್ಧಾರವನ್ನು ಯಾವುದೇ ಹಣಕಾಸು ತಜ್ಞ ಒಪ್ಪುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!