ಪ್ರಧಾನಿಗಳೇ,ಮೌನ ಬೇಡ,ನಿಮ್ಮ ಉತ್ತರಕ್ಕೆ ದೇಶವೇ ಕಾಯುತ್ತಿದೆ: ರಾಹುಲ್
Team Udayavani, Apr 13, 2018, 6:05 PM IST
ಹೊಸದಿಲ್ಲಿ : ಉತ್ತರ ಪ್ರದೇಶದ ಉನ್ನಾವ್ ಮತ್ತು ಜಮ್ಮು ಕಾಶ್ಮೀರದ ಕಠುವಾ ಗ್ಯಾಂಗ್ ರೇಪ್ ಪ್ರಕರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಜಾಣ ಮೌನ ವಹಿಸಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕಟುವಾಗಿ ಆರೋಪಿಸಿ ಖಂಡಿಸಿದ್ದಾರೆ.
“ಮಾನ್ಯ ಪ್ರಧಾನಿಗಳೇ, ನಿಮ್ಮ ಮೌನವನ್ನು ನಾವು ಒಪ್ಪುವುದಿಲ್ಲ. ದೇಶದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲೆ ಹೆಚ್ಚುತ್ತಿರುವ ಹಿಂಸೆ ಮತ್ತು ದೌರ್ಜನ್ಯದ ಬಗ್ಗೆ ನೀವು ಏನು ಹೇಳುತ್ತೀರಿ ? ರಾಜ್ಯ ಸರಕಾರಗಳು ಆತ್ಯಾಚಾರಿಗಳನ್ನು ಮತ್ತು ಕೊಲೆಗಡುಕರನ್ನು ಏಕೆ ರಕ್ಷಿಸುತ್ತಿದೆ ? ನಿಮ್ಮ ಉತ್ತರಕ್ಕಾಗಿ ಇಡಿಯ ದೇಶವೇ ಕಾಯುತ್ತಿದೆ’ ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.
ಕಠುವಾ ಮತ್ತು ಉನ್ನಾವ್ ಗ್ಯಾಂಗ್ ರೇಪ್ ಪ್ರಕರಣಗಳನ್ನು ಪ್ರತಿಭಟಿಸಿ ನಿನ್ನೆ ಮಧ್ಯರಾತ್ರಿ ರಾಷ್ಟ್ರ ರಾಜಧಾನಿಯಲ್ಲಿ ರಾಹುಲ್ ಗಾಂಧಿ ಮಧ್ಯರಾತ್ರಿಯ ಮೋಂಬತ್ತಿ ಮೆರವಣಿಗೆಯನ್ನು ನಡೆಸಿದ್ದರು.
ದೇಶದಲ್ಲಿ ಮಕ್ಕಳು ಮತ್ತು ಮಹಿಳೆಯರ ಮೇಲೆ ಹೆಚ್ಚುತ್ತಿರುವ ಹಿಂಸೆ ಮತ್ತು ದೌರ್ಜನ್ಯವನ್ನು ಹಾಗೂ ಪ್ರಧಾನಿ ಮೋದಿ ಅವರು ತಳೆದಿರುವ ಜಾಣ ಮೌನವನ್ನು ಅನೇಕ ವಿರೋಧ ಪಕ್ಷಗಳು ಪ್ರಶ್ನಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ
Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…
MUST WATCH
ಹೊಸ ಸೇರ್ಪಡೆ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ