ಬಿಹಾರ : ದಲಿತ ಶಕ್ತಿ ಒಗ್ಗೂಡಿಸುವ ಪಾಸ್ವಾನ್, ನಿತೀಶ್ ಕುಮಾರ್
Team Udayavani, Apr 14, 2018, 11:18 AM IST
ಪಟ್ನಾ : 2019ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡು ಎನ್ಡಿಎ ಭವಿಷ್ಯವನ್ನು ಉಜ್ವಲಗೊಳಿಸುವ ಕಾರ್ಯತಂತ್ರದ ಭಾಗವಾಗಿ ಕೇಂದ್ರ ಆಹಾರ ಪೂರೈಕೆ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜತೆಗೂಡಿ ದಲಿತ ಶಕ್ತಿಯನ್ನು ಒಗ್ಗೂಡಿಸುವ ಯತ್ನದಲ್ಲಿ ತೊಡಗಿದ್ದಾರೆ.
ಆ ಪ್ರಕಾರ ಇಂದು ಶನಿವಾರ ಡಾ. ಭೀಮರಾವ್ ಅಂಬೇಡ್ಕರ್ ಜನ್ಮ ದಿನದಂದು ಈ ಇಬ್ಬರು ನಾಯಕರು ಪಟ್ನಾದಲ್ಲಿ ಜಂಟಿ ರಾಲಿಯನ್ನು ನಡೆಸಲಿದ್ದಾರೆ.
ಉಪ ಮುಖ್ಯಮಂತ್ರಿ ಸುಶೀಲ್ ಮೋದಿ ಮತ್ತು ಕೇಂದ್ರ ಸಹಾಯಕ ಸಚಿವ ಉಪೇಂದ್ರ ಕುಶವಾಹಾ ಅವರು ಕೂಡ ಈ ರಾಲಿಯಲ್ಲಿ ಭಾಗವಹಿಸಲಿದ್ದಾರೆ. ಲೋಕ ಜನಶಕ್ತಿ (ಎಲ್ಜೆಪಿ) ಮತ್ತು ದಲಿತ ಸೇನೆಯ ಜಂಟಿ ಪ್ರಾಯೋಜಕತ್ವದಲ್ಲಿ ಸಭಾ ಕಾರ್ಯಕ್ರಮವು ಬಾಪು ಆಡಿಟೋರಿಯಂ ನಲ್ಲಿ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ