ಹೀಗೊಂದು ತ್ಯಾಗ; 24ರ ಹರೆಯದ ಚಾರ್ಟೆರ್ಡ್ ಅಕೌಂಟೆಂಟ್ ಈಗ ಜೈನ ಮುನಿ!


Team Udayavani, Apr 20, 2018, 3:21 PM IST

Set.jpg

ಅಹಮ್ಮದಾಬಾದ್:ಮುಂಬೈ ಮೂಲದ ಶ್ರೀಮಂತ ಕುಟುಂಬದ 24ರ ಹರೆಯದ ಚಾರ್ಟೆರ್ಡ್ ಅಕೌಂಟೆಂಟ್ ವೃತ್ತಿ ಮಾಡುತ್ತಿದ್ದ ಯುವಕ ಇದೀಗ ಕೋಟ್ಯಂತರ ರೂಪಾಯಿ ಸಂಪತ್ತನ್ನು ತ್ಯಜಿಸಿ ಮೋಕ್ಷ ಪಡೆಯಲು ಜೈನ ಮುನಿಯಾಗಲು ನಿರ್ಧರಿಸಿದ್ದಾರೆ.

ಮೋಕ್ಷೇಶ್ ಶೇಟ್ ಅವರ ಕುಟುಂಬ ಜೆಕೆ ಕಾರ್ಪೋರೇಶನ್ ಮೂಲಕ ವ್ಯವಹಾರ ನಡೆಸುತ್ತಿದೆ. ಮೋಕ್ಷೇಶ್ ವಜ್ರ, ಮೆಟಲ್ ಹಾಗೂ ಶುಗರ್ ಇಂಡಸ್ಟ್ರೀಸ್ ಬಗ್ಗೆ ಆಸಕ್ತಿ ಹೊಂದಿದ್ದರು. ಆದರೆ ಎಲ್ಲವನ್ನೂ ತ್ಯಜಿಸಿ ಇತ್ತೀಚೆಗೆ ಗಾಂಧೀನಗರ-ಅಹಮ್ಮದಾಬಾದ್ ರಸ್ತೆ ಸಮೀಪದ ತಪೋವನ್ ಸರ್ಕಲ್ ನಲ್ಲಿ ನಡೆದ ಸಮಾರಂಭದಲ್ಲಿ ಜೈನ ಮುನಿಯಾಗಿ ದೀಕ್ಷೆ ಪಡೆದಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಮೋಕ್ಷೇಶ್ ಶಿಕ್ಷಣದಲ್ಲಿ ಸಾಧಿಸಿದ ಸಾಧನೆಯನ್ನು ಕೂಡಾ ಕಡೆಗಣಿಸಲು ಸಾಧ್ಯವಿಲ್ಲ. ಆದರೆ ಅವೆಲ್ಲವನ್ನೂ ತ್ಯಜಿಸುವುದು ಎಲ್ಲರಿಗೂ ಸಾಧ್ಯವಿಲ್ಲ. ಕೆಲವೇ ಕೆಲವು ಉದಾಹರಣೆ ದೊರೆಯುತ್ತದೆ, ಅದಕ್ಕೆ ಮೋಕ್ಷೇಶ್ ಸೇರ್ಪಡೆಯಾಗಿದ್ದಾರೆ.

ನಾನು 15 ವರ್ಷದ ಹುಡುಗನಾಗಿದ್ದಾಗಲೇ ಮುಂದೆ ಜೈನ ಮುನಿಯಾಗಬೇಕೆಂಬ ಇಚ್ಛೆ ಹೊಂದಿದ್ದೆ. ದೈನಂದಿನ ಯಾಂತ್ರಿಕ ಬದುಕಿನಿಂದ ನಮಗೆ ಆಂತರಿಕ ಶಾಂತಿಯನ್ನು ಪಡೆಯಲು ಸಾಧ್ಯವಿಲ್ಲ. ಅದೆಲ್ಲಕ್ಕಿಂತ ಹೆಚ್ಚಾಗಿ ಎಲ್ಲರೂ ಸಂತೋಷದಿಂದ ಇರಬೇಕು, ಅದು ಕೇವಲ ನನ್ನೊಬ್ಬನಿಗೆ ಮಾತ್ರ ಸೀಮಿತವಾಗಬಾರದು ಎಂದು ಜೈನ ಮುನಿಯಾಗಿ ದೀಕ್ಷೆ ಪಡೆದ ಮೋಕ್ಷೇಶ್ ತಿಳಿಸಿದ್ದಾರೆ.

ಅವರು ಯಾವಾಗಲೂ ಆಧ್ಯಾತ್ಮಿಕವಾಗಿ ಚಿಂತಿಸುತ್ತಿದ್ದರು. ಸುಮಾರು 8 ವರ್ಷಗಳ ಹಿಂದೆ ತಾನು ಜೈನ ಮುನಿಯಾಗಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿರುವುದಾಗಿ ಮೋಕ್ಷೇಶ್ ಚಿಕ್ಕಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಆದರೆ ನಾವು ಆತನಿಗೆ ಮೊದಲು ವಿದ್ಯಾಭ್ಯಾಸ ಪೂರ್ಣಗೊಳಿಸುವಂತೆ ಮನವರಿಕೆ ಮಾಡಿದ್ದೇವು. ಕೊನೆಗೂ ಕಳೆದ ವರ್ಷ ಜೈನ ಮುನಿಯಾಗುವ ಕನಸನ್ನು ನನಸು ಮಾಡಲು ಒಮ್ಮತದ ಒಪ್ಪಿಗೆ ನೀಡಲಾಯಿತು ಎಂದು ವಿವರಿಸಿದ್ದಾರೆ.

ಅಲ್ಲದೇ ಕರ್ನಾಟಕ, ಗುಜರಾತ್, ಮಹಾರಾಷ್ಟ್ರದ 15 ಸ್ಥಳಗಳಲ್ಲಿ ಮೋಕ್ಷೇಶ್ ಅವರ ಶೋಭಾ ಯಾತ್ರೆ ನಡೆಸಲು ಅವರ ಕುಟುಂಬ ಸಿದ್ಧತೆ ನಡೆಸಿದೆ.  ಇವರ ಕುಟುಂಬ ಮೂಲತಃ ಉತ್ತರ ಗುಜರಾತ್ ನ ಡೇಸಾದವರು. ಅಲ್ಲಿಂದ ವಲಸೆ ಬಂದು ಕಳೆದ 60 ವರ್ಷಗಳಿಂದ ಮುಂಬೈಯಲ್ಲಿ ನೆಲೆಸಿದ್ದಾರೆ. ಮೋಕ್ಷೇಶ್ ತಂದೆ ಸಂದೀಪ್ ಹಾಗೂ ಚಿಕ್ಕಪ್ಪ ಗಿರೀಶ್ ಶೇಟ್ ಜತೆಯಾಗಿ ಮುಂಬೈಯಲ್ಲಿ ವಾಸವಾಗಿದ್ದಾರೆ.

ಟಾಪ್ ನ್ಯೂಸ್

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.