ಸ್ಕ್ರೂ ಡ್ರೈವರ್ನಿಂದ ಮಸೀದಿ ಸಿಬಂದಿ ಕೊಲೆ: 17ರ ಬಾಲಕನ ಬಂಧನ
Team Udayavani, Apr 20, 2018, 4:59 PM IST
ಭೋಪಾಲ್ : ಮಸೀದಿಯಲ್ಲಿ ಪ್ರಾರ್ಥನೆಗೆ ಕರೆ ನೀಡುವ ಕೆಲಸ ಮಾಡಿಕೊಂಡಿದ್ದ 65ರ ಹರೆಯದ ಮುವಾಝಿನ್, ನಿಸಾರ್ ಅಹ್ಮದ್ ಎಂಬವರನ್ನು ಸ್ಕ್ರೂ ಡ್ರೈವರ್ನಿಂದ ಕೊಂದ 17 ವರ್ಷ ಪ್ರಾಯದ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ಇಲ್ಲಿನ ತಾಲಿಯಾ ಪೊಲೀಸ್ ಠಾಣೆ ವ್ಯಾಪ್ತಿ ಪ್ರದೇಶದಲ್ಲಿ ನಿನ್ನೆ ಶುಕ್ರವಾರ ಈ ಘಟನೆ ನಡೆದಿದೆ. ಮೃತ ನಿಸಾರ್ ಅಹ್ಮದ್ ಅವರು ಇಲ್ಲಿನ ಅಖಾಡೆ ವಾಲಿ ಮಸೀದಿಯಲ್ಲಿ ಮುವಾಝಿನ್ ಆಗಿ ದುಡಿಯುತ್ತಿದ್ದರು. ಕೌಟುಂಬಿಕ ವಿವಾದದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರುವುದಾಗಿ ಡಿಐಜಿ ಧರ್ಮೇಂದ್ರ ಪ್ರಸಾದ್ ತಿಳಿಸಿದ್ದಾರೆ.
ಮೃತ ನಿಸಾರ್ ಅಹ್ಮದ್ ಅವರು ಮಸೀದಿ ಸಮೀಪ ಒಂದೆಡೆ ಬೆಂಚಿನಲ್ಲಿ ಕುಳಿತಿದ್ದಾಗ ಅವರ ಮೇಲೆ ಬಾಲಕನು ಸ್ಕ್ರೂ ಡ್ರೈವರ್ನಿಂದ ಹಲ್ಲೆ ನಡೆಸಿದ್ದಾನೆ. ಅಹ್ಮದ್ ಒಡನೆಯೇ ಮಸೀದಿ ಕಡೆಗೆ ಧಾವಿಸಿದಾಗ ಅವರು ಆವರಣದೊಳಗೆ ಕುಸಿದು ಬಿದ್ದರು ಎಂದು ಚೌಧರಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ