ಮಹಾಭಿಯೋಗದಲ್ಲಿ ಸಿಜೆಐಗೆ ಬೆದರಿಕೆ ಒಡ್ಡುವ ಉದ್ದೇಶ :ಅರುಣ್‌ ಜೇಟ್ಲಿ


Team Udayavani, Apr 24, 2018, 7:15 PM IST

Arun-Jaitley-700.jpg

ಹೊಸದಿಲ್ಲಿ : ವಕೀಲ ಸಂಸದರು ವಿಭಿನ್ನ ಹಿತಾಸಕ್ತಿಗಳಿಗೆ ನೆರವಾಗುವ ಉದ್ದೇಶದಿಂದ  ನ್ಯಾಯಾಲಯಗಳ ನಡುವಿನ ವಿವಾದಗಳನ್ನು  ಸಂಸದೀಯ ಪ್ರಕ್ರಿಯೆಯೊಳಗೆ ಎಳೆದು ತರುವ ಪ್ರವೃತ್ತಿ ಹೊಂದಿರುವುದಕ್ಕೆ ವಿರೋಧ ಪಕ್ಷಗಳ ಮಹಾಭಿಯೋಗದ ತಪ್ಪುಗ್ರಹಿಕೆಯ ಗೊತ್ತುವಳಿಯು ಒಂದು ಜ್ವಲಂತ ಉದಾಹರಣೆಯಾಗಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ ಹೇಳಿದ್ದಾರೆ.

”ಸಂಸತ್ತು ತನ್ನದೇ ನ್ಯಾಯೋಚಿತ ಪರಿಮಿತಿಯೊಳಗೆ ಪರಮೋಚ್ಚವಾಗಿದೆ. ಅದರ ಪ್ರಕ್ರಿಯೆಯನ್ನು ನ್ಯಾಯಾಂಗ ಪರಾಮರ್ಶೆಗೆ ಒಳಪಡಿಸಲಾಗದು. ವಿರೋಧ ಪಕ್ಷಗಳು ಸಿಜೆಐ ವಿರುದ್ಧ ಸಲ್ಲಿಸಿದ ಮಹಾಭಿಯೋಗ ಗೊತ್ತುವಳಿಯು ಅಸಮರ್ಥನೀಯ ನೆಲೆಗಟ್ಟನ್ನು ಹೊಂದಿದ್ದು ಅದು ಸಿಜೆಐ ಮತ್ತು ಇತರ ನ್ಯಾಯಮೂರ್ತಿಗಳಿಗೆ ಬೆದರಿಕೆ ಒಡ್ಡುವ ಇತರೇ ಉದ್ದೇಶಗಳನ್ನು ಹೊಂದಿದೆ” ಎಂದು ಜೇಟ್ಲಿ ಹೇಳಿದರು. 

”ಸಂಸತ್‌ ಪ್ರಕ್ರಿಯೆಯನ್ನು ಈ ಹಿಂದೆಯೂ ವಿವಿಧ ಬಗೆಯ, ವಿಶೇಷವಾಗಿ ಔದ್ಯಮಿಕ ಹಿತಾಸಕ್ತಿಗಾಗಿ ಸಂಸದರು ದುರುಪಯೋಗಿಸಿಕೊಂಡಿರುವ ಉದಾಹರಣೆಗಳಿವೆ. ಅವುಗಳ ನಗ್ನಸತ್ಯ ಕಾಲಕಾಲದಲ್ಲಿ ಅನಾವರಣಗೊಂಡಿದೆ. ಹಾಲಿ ಸಂದರ್ಭದಲ್ಲಿ ಸಿಜೆಐ ಮತ್ತು ಇತರ ನ್ಯಾಯಮೂರ್ತಿಗಳಿಗೆ ಬೆದರಿಕೆ ಒಡ್ಡುವ ಉದ್ದೇಶ ಇದ್ದುದು ಕೂಡ ಗೊತ್ತಾಗಿದೆ. ವಕೀಲ ಸಂಸದರಲ್ಲಿ ಕೋರ್ಟ್‌ಗಳ ನಡುವಿನ ವಿವಾದವನ್ನು ಸಂಸತ್‌ ಪ್ರಕ್ರಿಯೆಯೊಳಗೆ ಎಳೆದು ತರುವ ಪ್ರವೃತ್ತಿ ಇರುವುದು ಮಹಾಭಿಯೋಗದಲ್ಲಿ ಅಡಕವಾಗಿರುವುದು ಗೊತ್ತಾಗಿದೆ” ಎಂದು ಜೇಟ್ಲಿ ಹೇಳಿದರು. 

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.