ಹಾಲು ಮಾರಿ ಹಣ ಗಳಿಸಿ: ಬಿಪ್ಲಬ್
Team Udayavani, Apr 30, 2018, 9:35 AM IST
ತ್ರಿಪುರ: ವಿದ್ಯಾವಂತ ಯುವ ಜನರು ಉದ್ಯೋಗಕ್ಕಾಗಿ ಸರಕಾರ ಮತ್ತು ರಾಜಕೀಯ ಪಕ್ಷಗಳ ಬೆನ್ನಿಗೆ ಬೀಳುವ ಬದಲು ಪಾನ್ ಅಂಗಡಿಯನ್ನೋ ಅಥವಾ ಹಸು ಸಾಕುವುದನ್ನೋ ಮಾಡಿ ಹಣ ಸಂಪಾದಿಸಬೇಕು. ಹೀಗೆಂದು ಹೇಳಿದ್ದು ತ್ರಿಪುರ ಸಿಎಂ ಬಿಪ್ಲಬ್ ದೇಬ್. ಎಲ್ಲಾ ಮನೆಗಳಲ್ಲೂ ಹಸು ಸಾಕಬೇಕು.
ಈಗ 1 ಲೀ. ಹಾಲಿಗೆ 50 ರೂ. ಇದೆ. ಯುವಕರು ಹತ್ತಾರು ವರ್ಷ ನಿರುದ್ಯೋಗಿಗಳಾಗಿ ಇರುವ ಬದಲು, ಹಾಲು ಮಾರಿ ಹಣ ಸಂಪಾದಿಸಿದ್ದರೆ, ಈ ವೇಳೆಗಾಗಲೇ ಅವರ ಬ್ಯಾಂಕ್ ಖಾತೆಯಲ್ಲಿ 10 ಲಕ್ಷ ರೂ. ಇರುತ್ತಿತ್ತು ಎಂದೂ ಅವರು ಹೇಳಿದ್ದಾರೆ. ತ್ರಿಪುರ ಪಶುವೈದ್ಯಕೀಯ ಮಂಡಳಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಈ ಹೇಳಿಕೆ ನೀಡಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ