ಭಾರತ ವಿರೋಧಿ ಪ್ರಚಾರಕ್ಕೆ ಸಯೀದ್ನಿಂದ ಪಾಕ್ ಗುರುದ್ವಾರ ಬಳಕೆ
Team Udayavani, Apr 30, 2018, 5:38 PM IST
ಹೊಸದಿಲ್ಲಿ : ಪಾಕ್ ಮೂಲದ ಲಷ್ಕರ್ ಎ ತಯ್ಯಬ ಉಗ್ರ ಸಂಘಟನೆಯ ಮುಖ್ಯಸ್ಥ ಮತ್ತು 2008 ಮುಂಬಯಿ ಉಗ್ರ ದಾಳಿಯ ಮಾಸ್ಟರ್ ಮೈಂಡ್ ಹಾಫೀಜ್ ಸಯೀದ್ ಭಾರತ ವಿರೋಧಿ ಪ್ರಚಾರ ಕಾರ್ಯಕ್ಕಾಗಿ ಪಾಕಿಸ್ಥಾನದಲ್ಲಿನ ಸಿಕ್ಖರ ಗುರುದ್ವಾರಗಳನ್ನು ಬಳಸಿಕೊಳ್ಳುತ್ತಿರುವುದಾಗಿ ವರದಿಯಾಗಿದೆ.
ಹಾಫೀಜ್ ಸಯೀದ್ನ ಈ ಅಪ ಪ್ರಚಾರದ ಅಭಿಯಾನ ಎಷ್ಟು ಯಶಸ್ವಿಯಾಗಿದೆ ಎಂದರೆ ಪಾಕಿಸ್ಥಾನದ ಸಿಕ್ಖ್ ಗುರುದ್ವಾರ ಪ್ರಬಂಧ ಸಮಿತಿ (ಪಿಎಸ್ ಜಿಪಿಸಿ) ಸಯೀದ್ ಈಚೆಗೆ ಸ್ಥಾಪಿಸಿರುವ ಮಿಲೀ ಮುಸ್ಲಿಮ್ ಲೀಗ್ (ಎಂಎಂಎಲ್) ರಾಜಕೀಯ ಪಕ್ಷವನ್ನು ತಾನು ಬೆಂಬಲಿಸುವುದಾಗಿ ಬಹಿರಂಗವಾಗಿ ಹೇಳಿಕೊಂಡಿದೆ.
ಪಿಎಸ್ಜಿಪಿಸಿ ಇದರ ಪ್ರಧಾನ ಕಾರ್ಯದರ್ಶಿಯಾಗಿರುವ ಗೋಪಾಲ್ ಸಿಂಗ್ ಚಾವ್ಲಾ ಅವರು ಎಂಎಂಎಲ್ಗೆ ಬೆಂಬಲ ಘೋಷಿಸಿರುವುದು ಮಾತ್ರವಲ್ಲದೆ ಅದರ ಸಭೆಗಳನ್ನು ಸಿಕ್ಖರ ಮೊದಲ ಗುರು, ಗುರು ನಾನಕ್ ದೇವ್ ಅವರ ಜನ್ಮ ಸ್ಥಳವಾದ ಪಾಕಿಸ್ಥಾನದಲ್ಲಿನ ನಾನಕ್ ಸಾಹಿಬ್ನಲ್ಲಿ ಕಳೆದ ಶನಿವಾರ ಸಂಜೆ ನಡೆಸುವುದಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು