ಮಧ್ಯ ಪ್ರದೇಶ: ಗುಂಡೆಸೆದುಕೊಂಡು ಪೊಲೀಸ್ ಕಾನ್ಸ್ಟೆಬಲ್ ಆತ್ಮಹತ್ಯೆ
Team Udayavani, May 19, 2018, 4:22 PM IST
ದಾತಿಯಾ, ಮಧ್ಯ ಪ್ರದೇಶ : ದಾತಿಯಾ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 40 ವರ್ಷದ ಪೊಲೀಸ್ ಕಾನ್ಸ್ಟೆಬಲ್ ತಮ್ಮ ಸರ್ವಿಸ್ ರೈಫಲ್ನಿಂದ ಗುಂಡೆಸೆದು ಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.
ಕಾನ್ಸ್ಟೆಬಲ್ ಕಿಶನ್ ಸಿಂಗ್ ಅವರು ಇಂದು ಶನಿವಾರ ಮಧ್ಯಾಹ್ನ 12.30ರ ಹೊತ್ತಿಗೆ ತಮ್ಮ ಸರ್ವಿಸ್ ರೈಫಲ್ನಿಂದ ಗುಂಡೆಸೆದುಕೊಂಡರು ಎಂದು ಪೊಲೀಸ್ ಸುಪರಿಂಟೆಂಡೆಂಟ್ ಮಯಾಂಕ್ ಅವಸ್ಥಿ ತಿಳಿಸಿದರು.
ಸಿಂಗ್ ಅವರು ವಿಶೇಷ ಸಶಸ್ತ್ರ ದಳದ ಕಾರ್ಯಾಲಯದಲ್ಲಿ ಭದ್ರತಾ ಕರ್ತವ್ಯ ನಿರ್ವಹಿಸುತ್ತಿದ್ದ. ಗುಂಡೆಸೆದುಕೊಂಡ ಅವರು ಸ್ಥಳದಲ್ಲೇ ಮೃತಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?