ಕಾನ್ಶಿರಾಮ್ ಸ್ಮಾರಕವಾಗಿ ಮಾಯಾವತಿ ನಿವಾಸ ಬದಲು
Team Udayavani, May 22, 2018, 6:00 AM IST
ಲಕ್ನೋ: ಉತ್ತರ ಪ್ರದೇಶದ ಮಾಜಿ ಸಿಎಂಗಳು ಸರ್ಕಾರಿ ಬಂಗಲೆ ತೆರವುಗೊಳಿಸಬೇಕು ಎಂದು ಸುಪ್ರೀಂಕೋರ್ಟ್ ಆದೇಶ ನೀಡಿದ್ದರೂ ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿಗಳಾದ ಮಾಯಾವತಿ ಮತ್ತು ಅಖೀಲೇಶ್ ಯಾದವ್ ಇನ್ನೂ ಅದೇ ಬಂಗಲೆಗಳಲ್ಲಿ ಉಳಿದುಕೊಂಡಿದ್ದಾರೆ.
ಬಹುಜನ ಸಮಾಜ ಪಕ್ಷವು ಮಾಯಾವತಿ ಅವರು ವಾಸಿಸುತ್ತಿರುವ ಅಧಿಕೃತ ಬಂಗಲೆಯನ್ನು ಬಿಎಸ್ಪಿ ಸಂಸ್ಥಾಪಕ ಕಾನ್ಶಿರಾಮ್ರ ಸ್ಮಾರಕ ಎಂದು ಘೋಷಿಸಿದೆ. ಬಂಗಲೆ ಮುಂದೆ ಒಂದು ಬೋರ್ಡ್ ಅನ್ನೂ ಹಾಕಲಾಗಿದೆ. ಇದೇ ವೇಳೆ, ಮಾಯಾ ಅವರು ಹೊಸ ಬಂಗಲೆಗೆ ವಾಸ್ತವ್ಯ ಬದಲಿಸಿಕೊಳ್ಳಲು ಮುಂದಾಗಿ ದ್ದಾರೆ. 2010ರಲ್ಲಿ ಖರೀದಿಸಿದ್ದ 15 ಕೋಟಿ ರೂ. ಮೌಲ್ಯದ ಬಂಗಲೆಯಲ್ಲಿ ವಾಸಿಸಲಿದ್ದಾರೆ. .
ಇನ್ನು ಅಖೀಲೇಶ್ ಯಾದವ್ ತಮಗಿರುವ ಭದ್ರತಾ ವ್ಯವಸ್ಥೆಯಿಂದಾಗಿ ಹಾಲಿ ಮನೆ ತೆರವಿಗೆ 2 ವರ್ಷಗಳ ಸಮಯ ಬೇಕೆಂದು ಕೋರಿದ್ದಾರೆ. ಈ ಬಗ್ಗೆ ಉ.ಪ. ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಝೆಡ್ ಪ್ಲಸ್ ಮತ್ತು ಎನ್ಎಸ್ಜಿ ಭದ್ರತೆ ಇರುವುದರಿಂದ ಅವರಿಗೂ ಸೂಕ್ತ ವ್ಯವಸ್ಥೆ, ಸ್ಥಳಾವಕಾಶ ಬೇಕು ಎಂದು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ