ಮೋದಿ ಜೀ, 40 ರೂ.ಗೆ ಪೆಟ್ರೋಲ್‌ ಸಿಗೋದು ಯಾವಾಗ: ಚಾಂಡಿ ಪ್ರಶ್ನೆ


Team Udayavani, May 26, 2018, 3:43 PM IST

modi-thinking-700.jpg

ತಿರುವನಂತಪುರ : ಪ್ರಧಾನಿ ನರೇಂದ್ರ ಮೋದಿ ಸರಕಾರ ನಾಲ್ಕು ವರ್ಷ ಪೂರೈಸಿರುವ ಸಂದರ್ಭದಲ್ಲಿ ಸಂಭ್ರಮಾಚರಣೆ ನಡೆಸುತ್ತಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರಕ್ಕೆ ಹಿರಿಯ ಕಾಂಗ್ರೆಸ್‌ ನಾಯಕ ಉಮ್ಮನ್‌ ಚಾಂಡಿ ಅವರು ಟ್ವಿಟರ್‌ ಮೂಲಕ ಪ್ರಶ್ನೆಗಳ ಸರಮಾಲೆಯನ್ನು ಪ್ರಧಾನಿಯವರ ಉತ್ತರಕ್ಕಾಗಿ ಎಸೆದಿದ್ದಾರೆ.

“ಪ್ರಧಾನಿ ಮೋದಿಯವರೇ, ಈ ದೇಶದ ಜನರಿಗೆ ನೀವು ಕೊಟ್ಟಿರುವ ಭರವಸೆ ಪ್ರಕಾರ ಲೀಟರ್‌ಗೆ 40 ರೂ. ದರದಲ್ಲಿ ಪೆಟ್ರೋಲ್‌ ಸಿಗೋದು ಯಾವಾಗ?’ ಎಂದು ಚಾಂಡಿ ಪ್ರಶ್ನಿಸಿದ್ದಾರೆ. 

”ಹಾಗೆಯೇ, ವಿದೇಶದಲ್ಲಿ ಕಪ್ಪು ಹಣ ಕೂಡಿ ಹಾಕಿರುವವರ ಪಟ್ಟಿ ಬಿಡುಗಡೆಯಾಗುವುದು ಯಾವಾಗ ? ನಿಮ್ಮ ಸರಕಾರದ ಅತೀ ಮುಖ್ಯ ಯೋಜನೆಗಳಾಗಿರುವ ಮೇಕ್‌ ಇನ್‌ ಇಂಡಿಯಾ, ಸ್ವಚ್ಚ ಭಾರತ ಅಭಿಯಾನ, ಲೋಕಪಾಲ ಮಸೂದೆ, ಭ್ರಷ್ಟಾಚಾರ ವಿರೋಧಿ ಚಳವಳಿಯ ಗತಿ ಈಗೇನಾಗಿದೆ ? ಎಂದು ದಯವಿಟ್ಟು ತಿಳಿಸಿ” ಎಂದು ಕೇರಳದ ಮಾಜಿ ಮುಖ್ಯಮಂತ್ರಿ ಚಾಂಡಿ ಪ್ರಧಾನಿ ಮೋದಿ ಅವರನ್ನು ಕೇಳಿದ್ದಾರೆ.

“ನಿಮ್ಮ ಸಂಸದೀಯ ಕ್ಷೇತ್ರವಾಗಿರುವ ವಾರಾಣಸಿ ದೇಶದ ಎರಡನೇ ಅತ್ಯಂತ ಮಾಲಿನ್ಯ ಪೀಡಿತ ನಗರವೆಂದು ಈಚಿನ ಸಮೀಕ್ಷೆಯಲ್ಲಿ ಬಹಿರಂಗವಾಗಿದೆ; ಆ ಬಗ್ಗೆ ಏನಂತೀರಿ?’ ಎಂದು ಪ್ರಶ್ನಿಸಿರುವ ಚಾಂಡಿ, ನೋಟು ಅಮಾನ್ಯದಿಂದ ದೇಶಕ್ಕೆ ಏನಾದರೂ ಪ್ರಯೋಜನವಾಗಿದೆಯೇ ಎಂಬುದನ್ನು ತಿಳಿಸಿ” ಎಂದು ಆಗ್ರಹಿಸಿದ್ದಾರೆ.

ಕೇರಳದ ಎರಡು ಬಾರಿಯ ಮುಖ್ಯಮಂತ್ರಿ ಆಗಿದ್ದ  ಚಾಂಡಿ ಅವರು ಆಧಾರ್‌ ಡೇಟಾಬೇಸ್‌ನಿಂದ ಮಾಹಿತಿ ಸೋರಿಕೆಯಾಗಿರುವುದು ಹೇಗೆ ? ಉತ್ತರಿಸಿ ಎಂದು ಪ್ರಧಾನಿಯನ್ನು ಒತ್ತಾಯಿಸಿದ್ದಾರೆ. 

ಟಾಪ್ ನ್ಯೂಸ್

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

1-eqwewq

Sunil Narine ನಿವೃತ್ತಿ ತೊರೆದು ಟಿ20 ವಿಶ್ವಕಪ್‌ ಆಡಲಿ: ಪೊವೆಲ್‌

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.