ನಾಳೆಯಿಂದ ಕೇರಳದಲ್ಲಿ ತೈಲೋತ್ಪನ್ನ ರೂ1 ಇಳಿಕೆ


Team Udayavani, May 31, 2018, 6:00 AM IST

b-35.jpg

ನವದೆಹಲಿ/ತಿರುವನಂತಪುರ: ತೈಲೋ ತ್ಪನ್ನಗಳ ದರ ಏರಿಕೆಯಲ್ಲಿರುವಾಗಲೇ ಕೇರಳ ಸರ್ಕಾರ ಶುಕ್ರವಾರದಿಂದ ಅನ್ವಯವಾಗುವಂತೆ ಪ್ರತಿ ಲೀಟರ್‌ ಪೆಟ್ರೋಲ್‌, ಡೀಸೆಲ್‌ಗೆ 1 ರೂ.ಕಡಿತ ಮಾಡಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಬುಧವಾರ ಈ ಘೋಷಣೆ ಮಾಡಿದ್ದಾರೆ. 

ಇದರಿಂದಾಗಿ ಕೇರಳ ಸರ್ಕಾರದ ಬೊಕ್ಕಸಕ್ಕೆ 509 ಕೋಟಿ ರೂ. ತೆರಿಗೆ ಆದಾಯ ನಷ್ಟವಾಗಲಿದೆ ಎಂದಿದ್ದಾರೆ. ನಮ್ಮ ಸರ್ಕಾ ರದ ಕ್ರಮ ಇತರ ರಾಜ್ಯಗಳಿಗೆ ಮಾದರಿಯಾಗಲಿದೆ. ದರ ಏರಿಕೆಯನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಜತೆಗೆ ಕೇಂದ್ರ ಸರ್ಕಾರಕ್ಕೆ ನಮ್ಮ ಸಂದೇಶ ಇದು ಎಂದು ಹೇಳಿಕೊಂಡಿದ್ದಾರೆ.  

ಐಓಸಿ ಎಡವಟ್ಟು: ಇದೇ ವೇಳೆ, ಸತತ 16 ದಿನಗಳಿಂದ ಪೆಟ್ರೋಲ್‌, ಡೀಸೆಲ್‌ ದರ ಏರಿಕೆಯಿಂದ ಕಂಗೆಟ್ಟಿದ್ದ ಸಾರ್ವಜನಿಕರಿಗೆ ಬುಧವಾರ 60 ಪೈಸೆಯಷ್ಟು ಬೆಲೆ ತಗ್ಗಿಸಲಾಗಿದೆ ಎಂದು ಇಂಡಿಯನ್‌ ಆಯಿಲ್‌ ಕಾರ್ಪೊರೇಷನ್‌ (ಐಓಸಿ) ಪ್ರಕಟಣೆ ಹೊರಡಿಸಿತ್ತು. ಕ್ಷಣ ಮಾತ್ರದಲ್ಲಿ ಈ ಮಾಹಿತಿ ಎಲ್ಲಾ ಕಡೆ ಹಬ್ಬಿತು. ಆದರೆ ಕೆಲವೇ ನಿಮಿಷಗಳಲ್ಲಿ ದರ ಇಳಿಕೆ ಪ್ರಮಾಣ 60 ಪೈಸೆ ಅಲ್ಲ. ಬದಲಾಗಿ 1 ಪೈಸೆಯಷ್ಟು ಮಾತ್ರ ಇಳಿಕೆ ಮಾಡಲಾಗಿದೆ. ತಾಂತ್ರಿಕ ಕಾರಣಗಳಿಂದಾಗಿ ಈ ಗೊಂದಲ ಉಂಟಾಗಿದೆ ಎಂದು ಸ್ಪಷ್ಟನೆ ನೀಡಿತು. 1 ಪೈಸೆ ದರ ಇಳಿಕೆಯಾದ ಬಳಿಕ  ದೆಹಲಿಯಲ್ಲಿ ಪೆಟ್ರೋಲ್‌ ದರ ಪ್ರತಿ ಲೀಟರ್‌ಗೆ 78.42, 56 ಪೈಸೆ ಪ್ರತಿ ಲೀಟರ್‌ ಡೀಸೆಲ್‌ಗೆ ಇಳಿಕೆಯಾದ ಬಳಿಕ 68.75 ರೂ. ಇದೆ. 

ಕೇವಲ 1 ಪೈಸೆ?: ರಾಹುಲ್‌ ಟೀಕೆ: 1 ಪೈಸೆ ದರ ಇಳಿಕೆ ಮಾಡಿರುವುದಕ್ಕೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಟೀಕಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು “ಕೇವಲ 1 ಪೈಸೆ ದರ ಇಳಿಕೆ? ಪ್ರಧಾನಿಯವರೇ ಇದು ಕೂಡ ಮತ್ತೂಂದು ಸುಳ್ಳೇ? ಇದು ಬಾಲಿಶತನದ್ದು. ಒಂದು ಪೈಸೆ ಕಡಿತ ಮಾಡಿರುವುದು ನಾನು ನಿಮಗೆ ನೀಡಿದ ದರ ಕಡಿತ ಮಾಡಿ ಚಾಲೆಂಜ್‌ಗೆ ಸೂಕ್ತ ಉತ್ತರ ಅಲ್ಲ’ ಎಂದು ಬರೆದುಕೊಂಡಿದ್ದಾರೆ. 

ಫ್ರಿಡ್ಜ್, ವಾಷಿಂಗ್‌ ಮಷೀನ್‌ ದುಬಾರಿ? 
ಫ್ರಿಡ್ಜ್, ವಾಷಿಂಗ್‌ ಮಷೀನ್‌ ಖರೀದಿ ಮಾಡಿಲ್ಲವೇ? ಹಾಗಿದ್ದರೆ ಮೇ 31 (ಗುರುವಾರ)ರ ಒಳಗಾಗಿ ಖರೀದಿ ಮಾಡಿ. ಏಕೆಂದರೆ ಫ್ರಿಡ್ಜ್, ವಾಷಿಂಗ್‌ ಮಷೀನ್‌, ಮೈಕ್ರೋವೇವ್‌ ಒವೆನ್‌ ಮೇಲಿನ ದರಗಳಲ್ಲಿ 400 ರೂ.ಗಳಿಂದ 1,500 ರೂ.ಗಳ ವರೆಗೆ ಏರಿಕೆಯಾಗುವ ಸಾಧ್ಯತೆ ಇದೆ. ಕಚ್ಚಾ ತೈಲದ ಬೆಲೆ ಅಂತಾರಾಷ್ಟ್ರೀಯ ಮಟ್ಟ ದಲ್ಲಿ ಹೆಚ್ಚಾಗಿರುವುದರಿಂದ ರುಪಾಯಿ ಮೌಲ್ಯ ಕುಸಿದಿರುವುದು, ಸ್ಟೀಲ್‌ ಮತ್ತು ತಾಮ್ರ ಸೇರಿದಂತೆ ಹಲವು ಲೋಹಗಳ ಮೇಲಿನ ದರಗಳಲ್ಲಿಯೂ ಹೆಚ್ಚಳವಾಗಿದೆ. ಮಾರುಕಟ್ಟೆಗೆ ಬಿಡುಗಡೆಯಾಗಿರುವ ಮಾದರಿಗಳ ಮೇಲೆ ದರ ಅನ್ವಯವಾಗಲಿದೆ. 

ಟಾಪ್ ನ್ಯೂಸ್

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamyang Tsering Namgyal missed bjp ticket in ladakh

Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್‌ ಹಾಲಿ ಸಂಸದ ನಮ್‌ಗ್ಯಾಲ್‌ ಗೆ ಕೊಕ್‌

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.