ರೈತರ ಧರಣಿ: ಹಾಲು, ತರಕಾರಿ ತುಟ್ಟಿ
Team Udayavani, Jun 3, 2018, 6:00 AM IST
ಮುಂಬೈ/ಚಂಡೀಗಡ: ದೇಶಾದ್ಯಂತ ರೈತರು ಶುಕ್ರವಾರ ಆರಂಭಿಸಿದ “ಗಾಂವ್ ಬಂದ್’ (ಗ್ರಾಮ ಬಂದ್) ಶನಿವಾರ 2ನೇ ದಿನಕ್ಕೆ ಕಾಲಿಟ್ಟಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ರೈತರ ಪ್ರತಿಭಟನೆ ಕೊಂಚವಾಗಿ ತಟ್ಟಲು ಶುರುವಾಗಿದೆ. ಹಾಲು, ತರಕಾರಿಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಜತೆಗೆ ಅವುಗಳ ದರವೂ ಏರಿಕೆಯಾಗಿದೆ. ಪಂಜಾಬ್ ಮತ್ತು ಹರ್ಯಾಣಗಳಲ್ಲೂ ಬೆಲೆ ಏರಿಕೆಯಾಗಿದೆ. ಸಾಮಾನ್ಯವಾಗಿ ಟೊಮೆಟೋಗೆ ಕೆ.ಜಿ.ಗೆ 10 ರೂ. ಇದ್ದದ್ದು 20 ರೂ.ಗಳಿಂದ 25 ರೂ.ಗೆ ಏರಿಕೆಯಾಗಿದೆ.
ಚಿಲ್ಲರೆ ಮಾರುಕಟ್ಟೆಯಲ್ಲಿ ಕೂಡ ತರಕಾರಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಪಿರೋಜ್ಪುರದಲ್ಲಿ ರೈತರು ತರಕಾರಿ ಮಾರುಕಟ್ಟೆ ಬಂದ್ ಮಾಡುವಂತೆ ಒತ್ತಾಯಿಸಿದ್ದರು ಎಂದು ಹೇಳಲಾಗಿದೆ. ಈ ನಡುವೆ ಅಖೀಲ ಭಾರತ ಕಿಸಾನ್ ಸಭಾ ಸದ್ಯ ನಡೆಯುತ್ತಿರುವ ರೈತರ ಪ್ರತಿಭಟನೆಯ ಬಗ್ಗೆ ಮಹಾರಾಷ್ಟ್ರ ಸರ್ಕಾರ ಆದ್ಯತೆ ನೀಡಿಲ್ಲ ಎಂದು ದೂರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!