ಕೇಡರ್ ಆಧಾರಿತ ರೈಲ್ವೆ ಹುದ್ದೆಗಳ ವಿಲೀನ ಪ್ರಸ್ತಾಪ
Team Udayavani, Jun 3, 2018, 6:00 AM IST
ನವದೆಹಲಿ: ರೈಲ್ವೆ ಇಲಾಖೆಯಲ್ಲಿರುವ ಕೇಡರ್ ಆಧಾರಿತ ಉನ್ನತ ಹುದ್ದೆಗಳನ್ನು ವಿಲೀನಗೊಳಿಸುವ ಹೊಸ ಪ್ರಸ್ತಾವನೆಯೊಂದನ್ನು ರೈಲ್ವೆ ಸಚಿವ ಪಿಯೂಶ್ ಗೋಯೆಲ್ ಮುಂದಿಟ್ಟಿದ್ದಾರೆ.
ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಮಟ್ಟ ಹಾಗೂ ಅದಕ್ಕಿಂತ ಮೇಲ್ಪಟ್ಟ ಹುದ್ದೆಗಳಲ್ಲಿ ಕೆಲವನ್ನು ವಿಲೀನಗೊಳಿಸಿ, ಅಧಿಕಾರಿಗಳ ಸಂಖ್ಯೆಯನ್ನು ಕಡಿತಗೊಳಿಸುವ ಇರಾದೆ ಪ್ರಸ್ತಾವನೆ ಹಿಂದಿದೆ ಎನ್ನಲಾಗಿದೆ. ಆದರೆ, ಈ ಪ್ರಸ್ತಾವನೆಯನ್ನು ಕೆಲ ಅಧಿಕಾರಿಗಳು ಆಕ್ಷೇಪಿಸಿದ್ದಾರೆಂದು “ಇಂಡಿಯನ್ ಎಕ್ಸ್ಪ್ರಸ್’ ವರದಿ ಮಾಡಿದೆ
ಕ್ರಾಸಿಂಗ್ಗಳಲ್ಲಿ ಸಿಬ್ಬಂದಿ ನೇಮಕಾತಿ: ಮಾನವ ರಹಿತ ರೈಲ್ವೆ ಕ್ರಾಸಿಂಗ್ಗಳಲ್ಲಿ ಉಂಟಾಗುವ ಅಪಘಾತಗಳನ್ನು ತಪ್ಪಿಸಲು, ಅಪಾಯಕಾರಿ ಕ್ರಾಸಿಂಗ್ಗಳಲ್ಲಿ ರೈಲ್ವೆ ಇಲಾಖೆಯ ನಿವೃತ್ತ ನೌಕರರನ್ನು ನೇಮಿಸಲು ರೈಲ್ವೆ ಇಲಾಖೆ ತೀರ್ಮಾನಿಸಿದೆ. ಉತ್ತರ ಪ್ರದೇಶದ ಖುಷಿನಗರ ಬಳಿಯ ರೈಲ್ವೆ ಕ್ರಾಸಿಂಗ್ನಲ್ಲಿ ಇತ್ತೀಚೆಗೆ ಶಾಲಾ ಬಸ್-ರೈಲಿನ ನಡು ವಿನ ಡಿಕ್ಕಿಯಲ್ಲಿ 20 ಮಕ್ಕಳು ದಾರುಣ ಸಾವಿಗೀಡಾಗಿದ್ದನ್ನು ಗಂಭೀರವಾಗಿ ಪರಿಗಣಿಸಿ ಇಲಾಖೆ ಈ ಕ್ರಮಕ್ಕೆ ಮುಂದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!