ಮಾಲಿನ್ಯವು ಜೀವದ ವಿರುದ್ಧದ ಹಿಂಸೆ
Team Udayavani, Jun 6, 2018, 4:55 AM IST
ಹೊಸದಿಲ್ಲಿ: ‘ಪ್ಲಾಸ್ಟಿಕ್ ಬಳಕೆ ಮತ್ತು ವಾಯು ಮಾಲಿನ್ಯ ಎನ್ನುವುದು ಜೀವದ ವಿರುದ್ಧದ ಹಿಂಸೆಯಿದ್ದಂತೆ’ ಎಂದು ಅಧ್ಯಾತ್ಮ ಗುರು, ಇಷಾ ಪ್ರತಿಷ್ಠಾನದ ಸ್ಥಾಪಕ ಸದ್ಗುರು ಜಗ್ಗಿ ವಾಸುದೇವ ಅಭಿಪ್ರಾಯಪಟ್ಟಿದ್ದಾರೆ. ವಿಶ್ವ ಪರಿಸರ ದಿನದ ಹಿನ್ನೆಲೆಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ನಮಗೆ ಏನು ಕೊಟ್ಟರೂ ಅದನ್ನು ನಾವು ಒಂದು ಸಮಸ್ಯೆಯಾಗಿ ಮಾರ್ಪಾಡು ಮಾಡುತ್ತೇವೆ ಎನ್ನುವುದಕ್ಕೆ ಪ್ಲಾಸ್ಟಿಕ್ಗಳೇ ಸಾಕ್ಷಿ. ಸಾವಿರಾರು ಬಾರಿ ಪುನರ್ಬಳಕೆ ಮಾಡುವಂಥ ವಸ್ತುವು ವರವಿದ್ದಂತೆ. ಆದರೆ ನಾವು ಅದನ್ನು ಶಾಪವಾಗಿ ಬದಲಿಸಿದ್ದೇವೆ. ಪ್ಲಾಸ್ಟಿಕ್ ನಿಷೇಧವನ್ನು ಕಾನೂನು ಮೂಲಕ ಜಾರಿ ಮಾಡಲು ಸಾಧ್ಯವಿಲ್ಲ. ಜನರಲ್ಲೇ ಜಾಗೃತಿ ಮೂಡಬೇಕು’ ಎಂದು ಹೇಳಿದ್ದಾರೆ.
ಹಲವು ರಾಜ್ಯಗಳಲ್ಲಿ ನಿಷೇಧ: ಈ ನಡುವೆ, ತಮಿಳುನಾಡು, ನಾಗಾಲ್ಯಾಂಡ್, ಮಹಾರಾಷ್ಟ್ರ ಮತ್ತು ಜಾರ್ಖಂಡ್ ಸರಕಾರಗಳು ಶೀಘ್ರದಲ್ಲಿಯೇ ಪ್ಲಾಸ್ಟಿಕ್ ಮುಕ್ತ ರಾಜ್ಯಗಳಾಗುವ ನಿಟ್ಟಿನಲ್ಲಿ ಕ್ರಮ ಕೈಗೊಂಡರೆ, ಉತ್ತರಾಖಂಡ ಪಾಲಿಥೀನ್ ಅನ್ನು ನಿಷೇಧಿಸುವುದಾಗಿ ಘೋಷಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
MUST WATCH
ಹೊಸ ಸೇರ್ಪಡೆ
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mollywood: ಸೂಪರ್ ಹಿಟ್ ʼಪ್ರೇಮಲುʼ ಸೀಕ್ವೆಲ್ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ
Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು
Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ
Box office: ಈ ವಾರ ಬಾಲಿವುಡ್ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?