ಸಲ್ಮಾನ್ ಖಾನ್ ಕೊಲೆಗೆ ಬಿಡ್:ಬಿಷ್ಣೋಯಿ ಗ್ಯಾಂಗ್ ಸದಸ್ಯ ಅರೆಸ್ಟ್
Team Udayavani, Jun 10, 2018, 10:50 AM IST
ಹೈದರಾಬಾದ್: ಬಾಲಿವುಡ್ ಸೂಪರ್ಸ್ಟಾರ್ ಸಲ್ಮಾನ್ ಖಾನ್ ಹತ್ಯೆಗೆ ಸಂಚು ರೂಪಿಸಿದ್ದು ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ನ ಸದಸ್ಯನೊಬ್ಬನನ್ನು ಬಂಧಿಸಲಾಗಿದೆ.
ಬಂಧಿತ ಸಂಪತ್ ನೆಹ್ರಾ ಎಂಬಾತನಾಗಿದ್ದು ಆತನನ್ನು ಜೂನ್ 6 ರಂದೇ ವಶಕ್ಕೆ ಪಡೆದಿದ್ದು, ಹರ್ಯಾಣಕ್ಕೆ ವಿಶೇಷ ಪೊಲೀಸ್ ಪಡೆಗಳು ಕರೆತರುತ್ತಿರುವ ಬಗ್ಗೆ ತಿಳಿದು ಬಂದಿದೆ.
ಕೃಷ್ಣ ಮೃಗ ಬೇಟೆಯಾಡಿದ ಕಾರಣಕ್ಕಾಗಿ ಹತ್ಯೆಗೆ ಸಂಚು ಮಾಡಲಾಗಿದ್ದು , ಸಲ್ಮಾನ್ ನಿವಾಸದ ಬಳಿ ಅಭಿಮಾನಿಯ ಸೋಗಿನಲ್ಲಿ ತೆರಳಿ ಹತ್ಯೆ ಮಾಡಲು ಸಂಚು ರೂಪಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಲಾರೆನ್ಸ್ ಬಿಷ್ಣೋಯಿ ಜನವರಿ ತಿಂಗಳಿನಲ್ಲಿ ಸಲ್ಮಾನ್ ಖಾನ್ರನ್ನು ಹತ್ಯೆಗೈಯುವುದಾಗಿ ಘೋಷಿಸಿದ್ದ ಆಬಳಿಕ ಸಲ್ಮಾನ್ ಖಾನ್ ಶೂಟಿಂಗ್ ನಿರತರಾಗಿರುವ ಸ್ಥಳಗಳಲ್ಲಿ ವ್ಯಾಪಕ ಭದ್ರತೆ ಕಲ್ಪಿಸಲಾಗಿತ್ತು.
1998ರ ಕೃಷ್ಣ ಮೃಗ ಬೇಟೆ ಪ್ರಕರಣದಲ್ಲಿ ಸಲ್ಮಾನ್ ಖಾನ್ 5 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಸಲ್ಮಾನ್ ಜಾಮೀನಿನ ಮೇಲೆ ಹೊರ ಬಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ