ಮದುವೆಯಾಗಿ ಮೋಸ ಮಾಡಿದ್ರೆ ಆಸ್ತಿ ಜಪ್ತಿ


Team Udayavani, Jun 15, 2018, 12:08 PM IST

marriage.jpg

ಅಮೆರಿಕ ಮತ್ತಿತರ ದೇಶಗಳಲ್ಲಿರುವ ವರ ಎಂದು ಮದುವೆಯಾಗಿ ಮೋಸ ಹೋಗುವ ಯುವತಿಯರ ನೆರವಿಗೆ ಕೇಂದ್ರ ಮುಂದೆ ಬಂದಿದೆ. ಮದುವೆಯಾದ ಬಳಿಕ ಮೋಸ ಮಾಡುವ ಎನ್‌ಆರ್‌ಐಗಳ ಆಸ್ತಿ ಜಪ್ತಿ, ಪಾಸ್‌ಪೋರ್ಟ್‌ ರದ್ದು ಮಾಡುವ ಬಗ್ಗೆ ಕೇಂದ್ರ ತೀರ್ಮಾನ ಮಾಡಿದೆ.

ಜಿಒಎಂ ತೀರ್ಮಾನಗಳೇನು? 
ತಲೆಮರೆಸಿಕೊಂಡ ಎನ್‌ಆರ್‌ಐಗಳು  ಭಾರತದಲ್ಲಿ ಹೊಂದಿರುವ ಆಸ್ತಿ ಮುಟ್ಟುಗೋಲು 

ಎನ್‌ಆರ್‌ಐಗಳಿಂದ ಉತ್ತರ ಸಿಗದ ಸಮನ್ಸ್‌ಗಳನ್ನು ವಿದೇಶಾಂಗ ಇಲಾಖೆ ಪ್ರತ್ಯೇಕ ವೆಬ್‌ಸೈಟ್‌ನಲ್ಲಿ ಪ್ರಕಟಣೆ

ಸಮನ್ಸ್‌ಗಳಿಗೆ ಉತ್ತರಿಸದ, ನ್ಯಾಯಾಲಯಕ್ಕೆ ಹಾಜರಾಗದ ಎನ್‌ಆರ್‌ಐಗಳ ಪಾಸ್‌ ಪೋರ್ಟ್‌ ರದ್ದು

ಸದ್ಯದ ವ್ಯವಸ್ಥೆ

ಅನಿವಾಸಿ ಭಾರತೀಯರ ವಿವಾಹ ನೋಂದಣಿಗೆ ನಿಗದಿತ ಸಮಯ ಈಗ ಇಲ್ಲ

ಕಾನೂನು ಆಯೋಗ ಶಿಫಾರಸು ಮಾಡಿದ ಪ್ರಕಾರ 30 ದಿನಗಳಲ್ಲಿ ಮದುವೆ ನೋಂದಣಿ ಮಾಡಬೇಕು.

ಎಲ್ಲಾ ಎನ್‌ಆರ್‌ಐಗಳ ವಿವಾಹವನ್ನು ಏಳು ದಿನಗಳ ಒಳಗಾಗಿ ನೋಂದಣಿ ಕಡ್ಡಾ ಯ. ಇಲ್ಲದಿದ್ದಲ್ಲಿ ಪಾಸ್‌ಪೋರ್ಟ್‌, ವೀಸಾ ನೀಡದೇ ಇರಲು ತೀರ್ಮಾನ. 

ಏನಿದು ವಿಚಾರ? 
ಹರ್ಯಾಣ ರಾಜ್ಯದಲ್ಲಿ ಇಂಥ ಹಲವಾರು ಪ್ರಕರಣಗಳು ದಾಖಲಾಗಿವೆ. ನ್ಯಾಯಾಲಯಗಳ ಸಮನ್ಸ್‌ಗಳಿಂದ ತಪ್ಪಿಸಿಕೊಳ್ಳಲು ತಮ್ಮ ಗುರುತು, ವಿಳಾಸಗಳನ್ನೂ ಬದಲಾಯಿಸಿಕೊಂಡ ಭೂಪರೂ ಇದ್ದಾರೆ. ಇಂಥ ವರ ವಿರುದ್ಧ ಕಠಿಣ ಕಾನೂನು ಜಾರಿಗೆ ತರಲು ಸಚಿವರ ಸಮಿತಿ (ಜಿಒಎಂ) ಶಿಫಾರಸು ಮಾಡಿದೆ.

ಯಾರಿದ್ದಾರೆ ಜಿಒಎಂನಲ್ಲಿ? 
ರಾಜ ನಾಥ್‌ ಸಿಂಗ್‌, ಗೃಹ ಸಚಿವ 
ಸುಷ್ಮಾ ಸ್ವರಾಜ್‌,  ವಿದೇಶಾಂಗ ಸಚಿವೆ
ರವಿಶಂಕರ್‌ ಪ್ರಸಾದ್‌, ಕಾನೂನು ಸಚಿವ
ಮೇನಕಾ ಗಾಂಧಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ 
 

ಟಾಪ್ ನ್ಯೂಸ್

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.