ಬಲ ಪ್ರಯೋಗಿಸಿ ಧರಣಿ ನಿಲ್ಲಿಸಲು ಯತ್ನ: ಕೇಜ್ರಿ
Team Udayavani, Jun 16, 2018, 8:20 AM IST
ಹೊಸದಿಲ್ಲಿ: IAS ಅಧಿಕಾರಿಗಳ ಮುಷ್ಕರ ಕೊನೆಗಾಣಿಸಲು ನಡೆಸುತ್ತಿರುವ ಧರಣಿಯನ್ನು ಬಲವಂತವಾಗಿ ಕೊನೆಗೊಳಿಸಲು ಕೇಂದ್ರ ಮುಂದಾಗಿದೆ ಎಂದು ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್ ಆರೋಪಿಸಿದ್ದಾರೆ. ಧರಣಿ ನಡೆಸುತ್ತಿರುವ ನಾನು ಗಟ್ಟಿಮುಟ್ಟಾಗಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ನಿವಾಸದಲ್ಲಿ ನಡೆಯುತ್ತಿರುವ ಧರಣಿ ಶುಕ್ರವಾರ 5ನೇ ದಿನ ಪ್ರವೇಶಿಸಿದೆ. ಈ ನಡುವೆ ಹಲವು ಆ್ಯಂಬುಲೆನ್ಸ್ಗಳು ಪ್ರವೇಶಿಸಿದ್ದು, ಆಪ್ ನಾಯಕರಲ್ಲಿ ಆತಂಕಕ್ಕೆ ಕಾರಣವಾಯಿತು. ಧರಣಿ ನಿಲ್ಲಿಸುವ ಯತ್ನ ಮಾಡಿದರೆ ನೀರು ಕೂಡ ಕುಡಿಯುವುದಿಲ್ಲ ಎಂದು ಕೇಜ್ರಿವಾಲ್ ಗೆ ಸಾಥ್ ನೀಡಿರುವ ಉಪಮುಖ್ಯಮಂತ್ರಿ ಮನೀಶ್ ಸಿಸ್ಸೋಡಿಯಾ ಎಚ್ಚರಿಕೆ ನೀಡಿದ್ದಾರೆ. ಇದೇ ವೇಳೆ ಮುಷ್ಕರ ವಿರುದ್ಧ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಸೋಮವಾರ ಕೈಗೆತ್ತಿಕೊಳ್ಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ