ಆನೆಗಳಿಂದ ಗುಡಿಸಲು ಧ್ವಂಸ: ಇಬ್ಬರು ಮಕ್ಕಳ ದಾರುಣ ಸಾವು
Team Udayavani, Jun 21, 2018, 4:54 PM IST
ಧನಬಾದ್, ಜಾರ್ಖಂಡ್ : ಧನಬಾದ್ನ ದೊಮುಂಡಾ ಎಂಬಲ್ಲಿ ಕಾಡಾನೆಗಳ ಗುಂಪೊಂದು ಗುಡಿಸಲನ್ನು ಎಳೆದು ನಾಶಮಾಡಿದ ಘಟನೆಯಲ್ಲಿ ಮನೆಯೊಳಗಿದ್ದ ಇಬ್ಬರು ಮಕ್ಕಳು ಮೃತಪಟ್ಟು ಅವರ ಅಜ್ಜಿ ಗಂಭೀರವಾಗಿ ಗಾಯಗೊಂಡಿರುವುದಾಗಿ ವರದಿಯಾಗಿದೆ.
ಆನೆಗಳು ಆಹಾರ ಅರಸಿಕೊಂಡು ಗುಡಿಸಲು ಇರುವ ಕಡೆಗೆ ಬಂದಿದ್ದವು; ಮನೆಯಲ್ಲಿ ಭತ್ತ ಸಂಗ್ರಹಿಸಿಡಲಾಗಿತ್ತು. ಅದನ್ನು ಎಳೆದು ತಿನ್ನುವ ಅವುಗಳ ದಾಳಿಯಲ್ಲಿ ಇಡಿಯ ಮನೆಯೇ ಧರಾಶಾಯಿಯಾಯಿತು. ನಸುಕಿನ 3 ಗಂಟೆಯ ವೇಳೆಗೆ ಈ ಘಟನೆ ನಡೆದಾಗ ಮನೆಯವರೆಲ್ಲ ನಿದ್ರಿಸಿಕೊಂಡಿದ್ದರು.
ಗುಡಿಸಲಲ್ಲಿದ್ದ ಇಬ್ಬರು ಮಕ್ಕಳು ಸ್ಥಳದಲ್ಲೇ ಸತ್ತರು ಅವರ ಅಜ್ಜಿ ಗಂಭೀರವಾಗಿ ಗಾಯಗೊಂಡರು ಎಂದು ವಿಭಾಗೀಯ ಅರಣ್ಯಾಧಿಕಾರಿ ಸೌರಭ್ ಚಂದ್ರ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
MUST WATCH
ಹೊಸ ಸೇರ್ಪಡೆ
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್