ಒಂದು ಅಂಕಿ ತಪ್ಪು ಒತ್ತಿದ್ದರಿಂದ ಸಾವಿರಾರು ರೂ. ಕಳೆದುಕೊಂಡ!


Team Udayavani, Jun 23, 2018, 6:00 AM IST

b-29.jpg

ನವದೆಹಲಿ: ಕಲಬುರಗಿಯಲ್ಲಿ ಕ್ಯಾಶ್‌ ಡೆಪಾಸಿಟ್‌ ಮಶಿನ್‌ನಲ್ಲಿ ತನ್ನ ಖಾತೆಗೆ ನಗದು ಡೆಪಾಸಿಟ್‌ ಮಾಡುವಾಗ ಕೇವಲ ಒಂದು ಅಂಕಿ ತಪ್ಪಾಗಿ ಒತ್ತಿದ್ದರಿಂದ ಮಹೇಂದ್ರ ಕುಮಾರ್‌ ಯಮನಪ್ಪ 49,500 ರೂ. ಕಳೆದುಕೊಂಡಿದ್ದಾರೆ. ಕಳೆದ ವರ್ಷ ಜುಲೈ 18ರಂದು ಮಶಿನ್‌ನಲ್ಲಿ ಹಣ ಡೆಪಾಸಿಟ್‌ ಮಾಡಿದ್ದರು. ಕ್ಯಾಶ್‌ ಡೆಪಾಸಿಟ್‌ ಮಾಡಿದ ನಂತರ ತನ್ನ ಖಾತೆಯಲ್ಲಿ ಬ್ಯಾಲೆನ್ಸ್‌ ಚೆಕ್‌ ಮಾಡಿದಾಗ ಹಣ ಡೆಪಾಸಿಟ್‌ ಆಗಿದ್ದನ್ನು ತೋರಿಸಿರಲಿಲ್ಲ. ನಂತರ ಟೆಂಪಲ್‌ ರೋಡ್‌ನ‌ಲ್ಲಿರುವ ಶಾಖೆಗೆ ಹೋಗಿ ವಿಚಾರಿಸಿದರು. ಅಷ್ಟೇ ಅಲ್ಲ, ದೂರನ್ನೂ ಕೊಟ್ಟರು. ಆದರೆ ತಾನು ಒಂದು ಸಂಖ್ಯೆಯನ್ನು ತಪ್ಪಾಗಿ ನಮೂದಿಸಿದ್ದು ಅವರಿಗೆ ಗಮನಕ್ಕೆ ಬಂದಿರಲೇ ಇಲ್ಲ.

ಒಂದು ತಿಂಗಳಾದರೂ ಬ್ಯಾಂಕ್‌ ಅಧಿಕಾರಿಗಳು ಕ್ರಮ ಕೈಗೊಳ್ಳದ್ದರಿಂದ ಆಗಸ್ಟ್‌ನಲ್ಲಿ ಮತ್ತೂಂದು ದೂರು ನೀಡಿದರು. ಅಷ್ಟೇ ಅಲ್ಲ, ತನ್ನ ಬ್ಯಾಂಕ್‌ ಖಾತೆ ಹ್ಯಾಕ್‌ ಆಗಿದೆ ಎಂದು ಪೊಲೀಸರಿಗೂ ದೂರು ನೀಡಿದರು. ಆದರೆ ಇದೇ ವೇಳೆ ತೆಲಂಗಾಣದ ಅಡಿಲಾಬಾದ್‌
ನಲ್ಲಿನ ವ್ಯಕ್ತಿ ಸರಿಯಾಗಿ ಹದಿನಾರು ದಿನಗಳ ನಂತರ ಎಟಿಎಂಎ ಹೋಗಿ ತನ್ನ ಖಾತೆ ಚೆಕ್‌ ಮಾಡಿದಾಗ 49,500 ರೂ. ಹೆಚ್ಚುವರಿ ಇರುವುದು ಕಂಡುಬಂತು. ಖಾನ್‌ ಶಬಾಬ್‌ ತಡ ಮಾಡದೇ ಅಷ್ಟೂ ಹಣವನ್ನು ತೆಗೆದುಕೊಂಡಿದ್ದರು.

ಶಬಾಬ್‌ ಹಣವನ್ನೆಲ್ಲ ತೆಗೆದುಕೊಂಡ ನಂತರ, ಬ್ಯಾಂಕ್‌ ಅಧಿಕಾರಿಗಳು ತಪಾಸಣೆ ನಡೆಸಿ ಯಮನಪ್ಪ ತನ್ನ ಖಾತೆಗೆ ಹಣ ಡೆಪಾಸಿಟ್‌ ಮಾಡುವುದರ ಬದಲಿಗೆ ಶಬಾಬ್‌ ಖಾತೆಗೆ ಹಣ ಡೆಪಾಸಿಟ್‌ ಮಾಡಿದ್ದರು ಎಂದು ವರದಿ ನೀಡಿದ್ದರು. ಯಮನಪ್ಪ ಎಟಿಎಂನಲ್ಲಿ ತನ್ನ ಖಾತೆ ಸಂಖ್ಯೆಯನ್ನು ಒತ್ತುವಾಗ 0 ಬದಲಿಗೆ 8 ಒತ್ತಿದ್ದರು. ಎಟಿಎಂ ಹಾಗೂ ಕ್ಯಾಶ್‌ ಡೆಪಾಸಿಟ್‌ ಮಶಿನ್‌ಗಳಲ್ಲಿ 8 ರ ಬಟನ್‌ ಕೆಳಗೆ 0
ಇರುತ್ತದೆ. ಕಲಬುರಗಿ ಎಸ್‌ಬಿಐ ಅಧಿಕಾರಿಗಳು ಅಡಿಲಾಬಾದ್‌ ಶಾಖೆಯನ್ನು ಸಂಪರ್ಕಿಸಿದರಾದರೂ ಫ‌ಲ ನೀಡಲಿಲ್ಲ. ಹೀಗಾಗಿ ಯಮನಪ್ಪ ಗ್ರಾಹಕ ನ್ಯಾಯಾಲಯದ ಮೊರೆ ಹೋದರು. ಆದರೆ ಇದು ಗ್ರಾಹಕರದ್ದೇ ದೋಷವಾಗಿರುವುದರಿಂದ ನ್ಯಾಯಾಲಯವು ಯಮನಪ್ಪ ದೂರನ್ನು ವಜಾಗೊಳಿಸಿತು. ಹೀಗಾಗಿ ಒಂದು ಅಂಕಿ ತಪ್ಪು ಒತ್ತಿದ್ದರಿಂದಾಗಿ ಯಮನಪ್ಪ 49,500 ರೂ. ಕಳೆದುಕೊಂಡಂತಾಗಿದೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.