ಒಂದು ಅಂಕಿ ತಪ್ಪು ಒತ್ತಿದ್ದರಿಂದ ಸಾವಿರಾರು ರೂ. ಕಳೆದುಕೊಂಡ!


Team Udayavani, Jun 23, 2018, 6:00 AM IST

b-29.jpg

ನವದೆಹಲಿ: ಕಲಬುರಗಿಯಲ್ಲಿ ಕ್ಯಾಶ್‌ ಡೆಪಾಸಿಟ್‌ ಮಶಿನ್‌ನಲ್ಲಿ ತನ್ನ ಖಾತೆಗೆ ನಗದು ಡೆಪಾಸಿಟ್‌ ಮಾಡುವಾಗ ಕೇವಲ ಒಂದು ಅಂಕಿ ತಪ್ಪಾಗಿ ಒತ್ತಿದ್ದರಿಂದ ಮಹೇಂದ್ರ ಕುಮಾರ್‌ ಯಮನಪ್ಪ 49,500 ರೂ. ಕಳೆದುಕೊಂಡಿದ್ದಾರೆ. ಕಳೆದ ವರ್ಷ ಜುಲೈ 18ರಂದು ಮಶಿನ್‌ನಲ್ಲಿ ಹಣ ಡೆಪಾಸಿಟ್‌ ಮಾಡಿದ್ದರು. ಕ್ಯಾಶ್‌ ಡೆಪಾಸಿಟ್‌ ಮಾಡಿದ ನಂತರ ತನ್ನ ಖಾತೆಯಲ್ಲಿ ಬ್ಯಾಲೆನ್ಸ್‌ ಚೆಕ್‌ ಮಾಡಿದಾಗ ಹಣ ಡೆಪಾಸಿಟ್‌ ಆಗಿದ್ದನ್ನು ತೋರಿಸಿರಲಿಲ್ಲ. ನಂತರ ಟೆಂಪಲ್‌ ರೋಡ್‌ನ‌ಲ್ಲಿರುವ ಶಾಖೆಗೆ ಹೋಗಿ ವಿಚಾರಿಸಿದರು. ಅಷ್ಟೇ ಅಲ್ಲ, ದೂರನ್ನೂ ಕೊಟ್ಟರು. ಆದರೆ ತಾನು ಒಂದು ಸಂಖ್ಯೆಯನ್ನು ತಪ್ಪಾಗಿ ನಮೂದಿಸಿದ್ದು ಅವರಿಗೆ ಗಮನಕ್ಕೆ ಬಂದಿರಲೇ ಇಲ್ಲ.

ಒಂದು ತಿಂಗಳಾದರೂ ಬ್ಯಾಂಕ್‌ ಅಧಿಕಾರಿಗಳು ಕ್ರಮ ಕೈಗೊಳ್ಳದ್ದರಿಂದ ಆಗಸ್ಟ್‌ನಲ್ಲಿ ಮತ್ತೂಂದು ದೂರು ನೀಡಿದರು. ಅಷ್ಟೇ ಅಲ್ಲ, ತನ್ನ ಬ್ಯಾಂಕ್‌ ಖಾತೆ ಹ್ಯಾಕ್‌ ಆಗಿದೆ ಎಂದು ಪೊಲೀಸರಿಗೂ ದೂರು ನೀಡಿದರು. ಆದರೆ ಇದೇ ವೇಳೆ ತೆಲಂಗಾಣದ ಅಡಿಲಾಬಾದ್‌
ನಲ್ಲಿನ ವ್ಯಕ್ತಿ ಸರಿಯಾಗಿ ಹದಿನಾರು ದಿನಗಳ ನಂತರ ಎಟಿಎಂಎ ಹೋಗಿ ತನ್ನ ಖಾತೆ ಚೆಕ್‌ ಮಾಡಿದಾಗ 49,500 ರೂ. ಹೆಚ್ಚುವರಿ ಇರುವುದು ಕಂಡುಬಂತು. ಖಾನ್‌ ಶಬಾಬ್‌ ತಡ ಮಾಡದೇ ಅಷ್ಟೂ ಹಣವನ್ನು ತೆಗೆದುಕೊಂಡಿದ್ದರು.

ಶಬಾಬ್‌ ಹಣವನ್ನೆಲ್ಲ ತೆಗೆದುಕೊಂಡ ನಂತರ, ಬ್ಯಾಂಕ್‌ ಅಧಿಕಾರಿಗಳು ತಪಾಸಣೆ ನಡೆಸಿ ಯಮನಪ್ಪ ತನ್ನ ಖಾತೆಗೆ ಹಣ ಡೆಪಾಸಿಟ್‌ ಮಾಡುವುದರ ಬದಲಿಗೆ ಶಬಾಬ್‌ ಖಾತೆಗೆ ಹಣ ಡೆಪಾಸಿಟ್‌ ಮಾಡಿದ್ದರು ಎಂದು ವರದಿ ನೀಡಿದ್ದರು. ಯಮನಪ್ಪ ಎಟಿಎಂನಲ್ಲಿ ತನ್ನ ಖಾತೆ ಸಂಖ್ಯೆಯನ್ನು ಒತ್ತುವಾಗ 0 ಬದಲಿಗೆ 8 ಒತ್ತಿದ್ದರು. ಎಟಿಎಂ ಹಾಗೂ ಕ್ಯಾಶ್‌ ಡೆಪಾಸಿಟ್‌ ಮಶಿನ್‌ಗಳಲ್ಲಿ 8 ರ ಬಟನ್‌ ಕೆಳಗೆ 0
ಇರುತ್ತದೆ. ಕಲಬುರಗಿ ಎಸ್‌ಬಿಐ ಅಧಿಕಾರಿಗಳು ಅಡಿಲಾಬಾದ್‌ ಶಾಖೆಯನ್ನು ಸಂಪರ್ಕಿಸಿದರಾದರೂ ಫ‌ಲ ನೀಡಲಿಲ್ಲ. ಹೀಗಾಗಿ ಯಮನಪ್ಪ ಗ್ರಾಹಕ ನ್ಯಾಯಾಲಯದ ಮೊರೆ ಹೋದರು. ಆದರೆ ಇದು ಗ್ರಾಹಕರದ್ದೇ ದೋಷವಾಗಿರುವುದರಿಂದ ನ್ಯಾಯಾಲಯವು ಯಮನಪ್ಪ ದೂರನ್ನು ವಜಾಗೊಳಿಸಿತು. ಹೀಗಾಗಿ ಒಂದು ಅಂಕಿ ತಪ್ಪು ಒತ್ತಿದ್ದರಿಂದಾಗಿ ಯಮನಪ್ಪ 49,500 ರೂ. ಕಳೆದುಕೊಂಡಂತಾಗಿದೆ.

ಟಾಪ್ ನ್ಯೂಸ್

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.