ಹಿಂದೂಗಳಿಗೆ ಕೃಷಿ, ಮುಸ್ಲಿಮರಿಗೆ ವ್ಯಾಪಾರ ಖುಷಿ


Team Udayavani, Jun 23, 2018, 12:43 PM IST

trade.jpg

ಧರ್ಮಕ್ಕೂ ಮತ್ತು ಉದ್ಯೋಗಕ್ಕೂ ಭಾರತದಲ್ಲಿ ಸಂಬಂಧವಿದೆ. ಒಂದೊಂದು ಧರ್ಮದವರು ನಿರ್ದಿಷ್ಟ ವಿಧದ ಉದ್ಯೋಗದಲ್ಲಿ ಆಸಕ್ತಿ ವಹಿಸುತ್ತಿದ್ದಾರೆ. ಈ ಅಂಶ 2011ರ ಜನಗಣತಿಯ ದತ್ತಾಂಶದಲ್ಲಿ ತಿಳಿದುಬಂದಿದೆ.
ಸಾಮಾನ್ಯವಾಗಿ ಹಿಂದೂಗಳು ಕೃಷಿಯಲ್ಲಿ ತೊಡಗಿದ್ದರೆ, ಮುಸ್ಲಿಮರು ಔದ್ಯಮಿಕ ಉದ್ಯೋಗಗಳತ್ತ ಹೆಚ್ಚು ಆಸಕ್ತಿ ಹೊಂದಿದ್ದಾರೆ. ದೇಶದ ಕೃಷಿಯಲ್ಲಿ ತೊಡಗಿಸಿಕೊಂಡ ಶೇ. 45.40ರಷ್ಟು ಜನರು ಹಿಂದೂಗಳು ಎಂಬುದು ಜನಗಣತಿ ದತ್ತಾಂಶದಲ್ಲಿ ತಿಳಿದುಬಂದಿದೆ.

-45.40% ಹಿಂದೂಗಳಿಂದ ಬೇಸಾಯ 60% ಮುಸ್ಲಿಮರ ಔದ್ಯಮಿಕ ಉದ್ಯೋಗ
– 28% ಹಿಂದೂಗಳಿಂದ ಸ್ವಂತ ಭೂಮಿಯಲ್ಲಿ ಕೃಷಿ.
– 94% ಗ್ರಾಮೀಣ ಭಾಗದಲ್ಲಿ ಭೂಮಿ ಹೊಂದಿರುವ ಹಿಂದೂಗಳು
– 83% ಗ್ರಾಮೀಣ ಭಾಗದಲ್ಲಿ ಭೂಮಿ ಹೊಂದಿರುವ ಮುಸ್ಲಿಮರು

ಅನಕ್ಷರಸ್ಥರು
– 42.72% ಮುಸ್ಲಿಮರು
– 36.40% ಹಿಂದೂಗಳು

ಮುಸ್ಲಿಂ ಜನಸಂಖ್ಯೆ ಹೆಚ್ಚಳ
2001-2011ರ ಅವಧಿಯಲ್ಲಿ 0.8% ಏರಿಕೆ ಕಂಡು 17.22% ಕೋಟಿ ಆಗಿದ್ದರೆ, ಹಿಂದೂಗಳ ಜನಸಂಖ್ಯೆ ಇಳಿಮುಖ ಕಂಡಿದೆ. ಇದು 0.7% ಇಳಿಕೆ ಕಂಡು 96.63% ಆಗಿದೆ.

102ಕೋಟಿ ದೇಶದ ಜನಸಂಖ್ಯೆ
– ಹಿಂದೂಗಳು 82.75 ಕೋಟಿ (80.45%)
– ಮುಸ್ಲಿಮರು 13.8 ಕೋಟಿ (13.4%)

ಮುಸ್ಲಿಮರ ಉದ್ಯೋಗಗಳು
ನೇಕಾರಿಕೆ, ಪಾತ್ರೆ ತಯಾರಿಕೆ ಚಿನ್ನಾಭರಣ ವಿನ್ಯಾಸ, ಕಾಪೆìಂಟರ್‌, ಕೈಮಗ್ಗ.

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.