ಹಿಂದೂಗಳಿಗೆ ಕೃಷಿ, ಮುಸ್ಲಿಮರಿಗೆ ವ್ಯಾಪಾರ ಖುಷಿ


Team Udayavani, Jun 23, 2018, 12:43 PM IST

trade.jpg

ಧರ್ಮಕ್ಕೂ ಮತ್ತು ಉದ್ಯೋಗಕ್ಕೂ ಭಾರತದಲ್ಲಿ ಸಂಬಂಧವಿದೆ. ಒಂದೊಂದು ಧರ್ಮದವರು ನಿರ್ದಿಷ್ಟ ವಿಧದ ಉದ್ಯೋಗದಲ್ಲಿ ಆಸಕ್ತಿ ವಹಿಸುತ್ತಿದ್ದಾರೆ. ಈ ಅಂಶ 2011ರ ಜನಗಣತಿಯ ದತ್ತಾಂಶದಲ್ಲಿ ತಿಳಿದುಬಂದಿದೆ.
ಸಾಮಾನ್ಯವಾಗಿ ಹಿಂದೂಗಳು ಕೃಷಿಯಲ್ಲಿ ತೊಡಗಿದ್ದರೆ, ಮುಸ್ಲಿಮರು ಔದ್ಯಮಿಕ ಉದ್ಯೋಗಗಳತ್ತ ಹೆಚ್ಚು ಆಸಕ್ತಿ ಹೊಂದಿದ್ದಾರೆ. ದೇಶದ ಕೃಷಿಯಲ್ಲಿ ತೊಡಗಿಸಿಕೊಂಡ ಶೇ. 45.40ರಷ್ಟು ಜನರು ಹಿಂದೂಗಳು ಎಂಬುದು ಜನಗಣತಿ ದತ್ತಾಂಶದಲ್ಲಿ ತಿಳಿದುಬಂದಿದೆ.

-45.40% ಹಿಂದೂಗಳಿಂದ ಬೇಸಾಯ 60% ಮುಸ್ಲಿಮರ ಔದ್ಯಮಿಕ ಉದ್ಯೋಗ
– 28% ಹಿಂದೂಗಳಿಂದ ಸ್ವಂತ ಭೂಮಿಯಲ್ಲಿ ಕೃಷಿ.
– 94% ಗ್ರಾಮೀಣ ಭಾಗದಲ್ಲಿ ಭೂಮಿ ಹೊಂದಿರುವ ಹಿಂದೂಗಳು
– 83% ಗ್ರಾಮೀಣ ಭಾಗದಲ್ಲಿ ಭೂಮಿ ಹೊಂದಿರುವ ಮುಸ್ಲಿಮರು

ಅನಕ್ಷರಸ್ಥರು
– 42.72% ಮುಸ್ಲಿಮರು
– 36.40% ಹಿಂದೂಗಳು

ಮುಸ್ಲಿಂ ಜನಸಂಖ್ಯೆ ಹೆಚ್ಚಳ
2001-2011ರ ಅವಧಿಯಲ್ಲಿ 0.8% ಏರಿಕೆ ಕಂಡು 17.22% ಕೋಟಿ ಆಗಿದ್ದರೆ, ಹಿಂದೂಗಳ ಜನಸಂಖ್ಯೆ ಇಳಿಮುಖ ಕಂಡಿದೆ. ಇದು 0.7% ಇಳಿಕೆ ಕಂಡು 96.63% ಆಗಿದೆ.

102ಕೋಟಿ ದೇಶದ ಜನಸಂಖ್ಯೆ
– ಹಿಂದೂಗಳು 82.75 ಕೋಟಿ (80.45%)
– ಮುಸ್ಲಿಮರು 13.8 ಕೋಟಿ (13.4%)

ಮುಸ್ಲಿಮರ ಉದ್ಯೋಗಗಳು
ನೇಕಾರಿಕೆ, ಪಾತ್ರೆ ತಯಾರಿಕೆ ಚಿನ್ನಾಭರಣ ವಿನ್ಯಾಸ, ಕಾಪೆìಂಟರ್‌, ಕೈಮಗ್ಗ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.