ಜೈಲಿನಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ ತಮಿಳು ನಟ ಮನ್ಸೂರ್
Team Udayavani, Jun 23, 2018, 4:06 PM IST
ಕೊಯಮುತ್ತೂರು : ಹತ್ತು ಸಾವಿರ ಕೋಟಿ ರೂ. ವೆಚ್ಚದ ಚೆನ್ನೈ ಸೇಲಂ ಗ್ರೀನ್ಫೀಲ್ಡ್ ಹೈವೇ ಯೋಜನೆಯ ವಿರುದ್ಧ ಮಾತನಾಡಿ ಜನರನ್ನು ದೊಂಬಿಗೆ ಪ್ರಚೋದಿಸಿದ ಆರೋಪದ ಮೇಲೆ ಕಳೆದ ಜೂನ್ 14ರಂದು ಬಂಧಿತರಾಗಿ ಪ್ರಕೃತ ಸೇಲಂ ಸಮೀಪದ ಕೇಂದ್ರ ಬಂಧೀಖಾನೆಯಲ್ಲಿ ಇರುವ ತಮಿಳು ನಟ ಮನ್ಸೂರ್ ಅಲಿ ಖಾನ್ ಇಂದು ಶನಿವಾರ ಯೋಜನೆ ವಿರುದ್ಧ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.
10,000 ಕೋಟಿ ರೂ ವೆಚ್ಚದ ಈ ಯೋಜನೆಯನ್ನು ತಮಿಳು ನಾಡು ಸರಕಾರ ಮುಂದುವರಿಸಿದಲ್ಲಿ ತಾನು ಕನಿಷ್ಠ ಎಂಟು ಮಂದಿಯನ್ನು ಕೊಚ್ಚಿ ಕೊಲ್ಲುವುದಾಗಿ ಮನ್ಸೂರ್ ಅಲಿ ಖಾನ್ ಬೆದರಿಕೆ ಹಾಕಿದ್ದರು. ಇಂದು ಶನಿವಾರ ಬೆಳಗ್ಗಿನಿಂದ ಅವರು ಜೈಲಿನಲ್ಲಿ ಆಹಾರ ಸ್ವೀಕರಿಸುವುದನ್ನು ನಿಲ್ಲಿಸಿರುವುದಾಗಿ ವರದಿಯಗಿದೆ.
ಸೇಲಂ ಜಿಲ್ಲಾ ನ್ಯಾಯಾಲಯ ಇದೇ ಪ್ರಕರಣಕ್ಕೆ ಸಂಬಂಧಿಸಿ ಪರಿಸರವಾದಿ ಪಿಯೂಷ್ ಮಾನುಷ್ ಅವರಿಗೆ ಶರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು. ಆದರೆ ನಟ ಮನ್ಸೂರ್ ಖಾನ್ಗೆ ಬೇಲ್ ನಿರಾಕರಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ