ತ್ರಿಪಕ್ಷೀಯ ತೈಲ ಒಪ್ಪಂದ?


Team Udayavani, Jun 24, 2018, 6:00 AM IST

ss-22.jpg

ಹೊಸದಿಲ್ಲಿ: ತೈಲ ದರದಲ್ಲಿನ ಗಣನೀಯ ಹೆಚ್ಚಳವು ಗ್ರಾಹಕರಿಗೆ ಬಿಸಿ ಮುಟ್ಟಿಸಿರುವ ನಡುವೆಯೇ, ಭಾರತ, ಯುಎಇ ಮತ್ತು ಸೌದಿ ಅರೇಬಿಯಾವು ಹೊಸ ತ್ರಿಪಕ್ಷೀಯ ಒಪ್ಪಂದವೊಂದಕ್ಕೆ ಬರುವ ಸುಳಿವು ಸಿಕ್ಕಿದೆ. ಮುಂದಿನ ವಾರ ಯುಎಇ ವಿದೇಶಾಂಗ ಸಚಿವ ಶೇಖ್‌ ಅಬ್ದುಲ್ಲಾ ಬಿನ್‌ ಝಯೇದ್‌ ಅಲ್‌ ನಹ್ಯಾನ್‌ ಅವರು ಭಾರತಕ್ಕೆ ಭೇಟಿ ನೀಡಲಿದ್ದು, ಈ ವೇಳೆ ಮಹತ್ವದ ಒಪ್ಪಂದ ನಡೆಯುವ ಸಾಧ್ಯತೆಯಿದೆ.

ಭಾರತದ 6 ನಗರಗಳಿಗೆ ನಹ್ಯಾನ್‌ ಅವರು ಭೇಟಿ ನೀಡಲಿದ್ದು, ಭಾರತ ಮತ್ತು ಯುಎಇ ಜತೆಯಾಗಿ ಸೌದಿ ಅರೇಬಿಯಾದೊಂದಿಗೆ ತ್ರಿಪಕ್ಷೀಯ ಸಹಕಾರ ಹೊಂದಲಿವೆ. ರತ್ನಗಿರಿ ರಿಫೈನರಿ ಆ್ಯಂಡ್‌ ಪೆಟ್ರೋಕೆಮಿಕಲ್ಸ್‌ ಲಿಮಿಟೆಡ್‌ಗೆ ಸಂಬಂಧಿಸಿ ಇದೇ 25ರಂದು ಸೌದಿ ಅರಾಮೊ ಮತ್ತು ಅಬುಧಾಬಿ ನ್ಯಾಷನಲ್‌ ಆಯಿಲ್‌ ಕಂಪನಿ(ಅಡ್ನಾಕ್‌) ಒಪ್ಪಂದಕ್ಕೆ ಸಹಿ ಹಾಕಲಿವೆ. ತೈಲ ದರದ ಏರಿಕೆಯಿಂದ ಸಮಸ್ಯೆ ಎದುರಿಸುತ್ತಿರುವ ಭಾರತಕ್ಕೆ ಈ ಒಪ್ಪಂದ ಬಹಳಷ್ಟು ನೆರವಾಗಲಿದೆ ಎಂದು ದಿ ಎಕನಾಮಿಕ್‌ ಟೈಮ್ಸ್‌ ವರದಿ ಮಾಡಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ಎರಡು ತೈಲ ಸಮೃದ್ಧ ಗಲ್ಫ್ ರಾಷ್ಟ್ರಗಳೊಂದಿಗೆ ಭಾರತ ನಡೆಸುತ್ತಿರುವ ಮೊದಲ ತ್ರಿಪಕ್ಷೀಯ ಒಪ್ಪಂದ ಇದಾಗಿರಲಿದೆ. 

ಫೆಬ್ರವರಿಯಲ್ಲಷ್ಟೇ ಪ್ರಧಾನಿ ಮೋದಿ ಅವರು ಗಲ್ಫ್ ರಾಷ್ಟ್ರಕ್ಕೆ ಭೇಟಿ ನೀಡಿದ್ದರು. ಆಗ ಮಂಗಳೂರಿನಲ್ಲಿರುವ ವ್ಯೂಹಾತ್ಮಕ ತೈಲ ಸಂಗ್ರಹಾಗಾರಕ್ಕೆ ತೈಲ ಪೂರೈಕೆ ಮಾಡುವ ಕುರಿತು ಅಡ್ನಾಕ್‌ ಮತ್ತು ಐಎಸ್‌ಪಿಆರ್‌ಎಲ್‌(ಇಂಡಿಯನ್‌ ಸ್ಟ್ರಾಟಜಿಕ್‌ ಪೆಟ್ರೋಲಿಯಂ ರಿಸರ್ವ್‌ ಲಿ.) ಒಪ್ಪಂದ ಮಾಡಿಕೊಂಡಿದ್ದವು. 

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.