ಓವರ್ ಟೈಂಗೆ ಕೇಂದ್ರದ ಕತ್ತರಿ
Team Udayavani, Jun 27, 2018, 12:45 PM IST
ನವದೆಹಲಿ: ಕೇಂದ್ರ ಸರ್ಕಾರದ ನಾನಾ ಇಲಾಖೆಗಳಲ್ಲಿನ ಆಪರೇಷನಲ್ ಸಿಬ್ಬಂದಿ ಹಾಗೂ ಕೈಗಾರಿಕಾ ಕ್ಷೇತ್ರದ ನೌಕರರನ್ನು ಹೊರತುಪಡಿಸಿ ಇತರ ವಲಯಗಳ ಯಾವುದೇ ನೌಕರರಿಗೆ ಈವರೆಗೆ ನೀಡಲಾಗುತ್ತಿರುವ ಹೆಚ್ಚುವರಿ ಸೇವಾ ಭತ್ಯೆಯನ್ನು (ಒ.ಟಿ. ಎ) ನಿಲ್ಲಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಜತೆಗೆ, ಹೆಚ್ಚುವರಿ ಸೇವಾ ಭತ್ಯೆಯನ್ನು ಬಯೋಮೆಟ್ರಿಕ್ ದಾಖಲೆಗಳನುಸಾರವಷ್ಟೇ ನೀಡಲೂ ತೀರ್ಮಾನಿಸಿದೆ. ಏಳನೇ ವೇತನ ಆಯೋಗದ ಶಿಫಾರಸು ಮೇರೆಗೆ ಕೇಂದ್ರ ಸಿಬ್ಬಂದಿ ಸಚಿವಾಲಯ ಈ ಕುರಿತಂತೆ ಆದೇಶ ಹೊರಡಿಸಿದೆ ಎಂದು ವೆಚ್ಚ ಇಲಾಖೆ ತಿಳಿಸಿದೆ. ಇದರ ಜತೆಗೆ, 1991ರಲ್ಲಿ ನಿಗದಿಯಾಗಿದ್ದ ಒಟಿಎ ದರವನ್ನು ಪರಿಷ್ಕರಿಸದೇ ಯಥಾಸ್ಥಿತಿಯಲ್ಲೇ ಮುಂದುವರಿಸಲು ತೀರ್ಮಾನಿಸಲಾಗಿದೆ.
ಸಚಿವರು ಹಾಗೂ ಪತ್ರಾಂಕಿತ ಅಧಿಕಾರಿಗಳ ಮಟ್ಟಕ್ಕಿಂತ ಕೆಳಗಿನ ಎಲ್ಲಾ ಸರ್ಕಾರಿ ನೌಕರರನ್ನು ಆಪರೇಷನಲ್ ಸಿಬ್ಬಂದಿಯೆಂದು ಪರಿಗ
ಣಿಸಿರುವುದಾಗಿ ಸ್ಪಷ್ಟಪಡಿಸಲಾಗಿದೆ. ಈ ಆದೇಶವು ಕೇಂದ್ರದ ಎಲ್ಲಾ ಸಚಿವಾಲಯಗಳು ಹಾಗೂ ಸರ್ಕಾರದ ಸಹಯೋಗಿ ಸಂಸ್ಥೆಗಳಿಗೂ
ಅನ್ವಯವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ