ಅವಧಿಗೂ ಮುನ್ನವೇ ಚುನಾವಣೆ ಸಾಧ್ಯತೆ ಇಲ್ಲ
Team Udayavani, Jun 30, 2018, 6:10 AM IST
ನವದೆಹಲಿ: ಪ್ರಸ್ತುತ ರಾಜಕೀಯ ಸನ್ನಿವೇಶವನ್ನು ನೋಡಿದರೆ, ಬಿಜೆಪಿ ಅವಧಿಗೂ ಮುನ್ನವೇ ಲೋಕಸಭಾ
ಚುನಾವಣೆಗೆ ಹೋಗುವ ಸಾಧ್ಯತೆ ಇಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ
ಅಭಿಪ್ರಾಯಪಟ್ಟಿದ್ದಾರೆ.
ಈ ಕುರಿತು ಶುಕ್ರವಾರ ನವದೆಹಲಿಯಲ್ಲಿ ಮಾತನಾಡಿದ ಅವರು, “ಅವಧಿಪೂರ್ವ ಚುನಾವಣೆ ಕುರಿತ ಬಿಜೆಪಿ ನಿಲುವು ಏನೆಂದು ಸಂಸತ್ನ ಮುಂಗಾರು ಅಧಿವೇಶನ ಆರಂಭವಾದ ಬಳಿಕ ಸ್ಪಷ್ಟವಾಗಲಿದೆ. ನವೆಂಬರ್ ಅಥವಾ ಡಿಸೆಂಬರ್ ವೇಳೆಗೆ ಚುನಾವಣೆ ನಡೆಸಲು ಬಿಜೆಪಿ ಯೋಜನೆ ಹಾಕಿಕೊಂಡಿರಬಹುದು. ನವೆಂಬರ್ನಲ್ಲಿ ಕೆಲವು ರಾಜ್ಯಗಳಲ್ಲೂ ಚುನಾವಣೆ ಇರಲಿವೆ. ಅಲ್ಲದೆ, ಅವಧಿ ಪೂರ್ಣಗೊಂಡ ನಂತರ ಚುನಾವಣೆ ಎದುರಿಸಿದರೆ, ಮಹಾರಾಷ್ಟ್ರದಂಥ ರಾಜ್ಯಗಳಲ್ಲಿ ಲಾಭವಾಗಲಿದೆ ಎನ್ನುವುದು ಬಿಜೆಪಿಯ ಲೆಕ್ಕಾಚಾರ. ಒಟ್ಟಿನಲ್ಲಿ, ಈಗಿನ ರಾಜಕೀಯ ವಿದ್ಯಮಾನಗಳನ್ನು ಗಮನಿಸಿದರೆ ಅವಧಿಪೂರ್ವ ಚುನಾವಣೆ ನಡೆಯುವ ಸಾಧ್ಯತೆ ಕಡಿಮೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ