ಅವಧಿಗೂ ಮುನ್ನವೇ ಚುನಾವಣೆ ಸಾಧ್ಯತೆ ಇಲ್ಲ
Team Udayavani, Jun 30, 2018, 6:10 AM IST
ನವದೆಹಲಿ: ಪ್ರಸ್ತುತ ರಾಜಕೀಯ ಸನ್ನಿವೇಶವನ್ನು ನೋಡಿದರೆ, ಬಿಜೆಪಿ ಅವಧಿಗೂ ಮುನ್ನವೇ ಲೋಕಸಭಾ
ಚುನಾವಣೆಗೆ ಹೋಗುವ ಸಾಧ್ಯತೆ ಇಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ
ಅಭಿಪ್ರಾಯಪಟ್ಟಿದ್ದಾರೆ.
ಈ ಕುರಿತು ಶುಕ್ರವಾರ ನವದೆಹಲಿಯಲ್ಲಿ ಮಾತನಾಡಿದ ಅವರು, “ಅವಧಿಪೂರ್ವ ಚುನಾವಣೆ ಕುರಿತ ಬಿಜೆಪಿ ನಿಲುವು ಏನೆಂದು ಸಂಸತ್ನ ಮುಂಗಾರು ಅಧಿವೇಶನ ಆರಂಭವಾದ ಬಳಿಕ ಸ್ಪಷ್ಟವಾಗಲಿದೆ. ನವೆಂಬರ್ ಅಥವಾ ಡಿಸೆಂಬರ್ ವೇಳೆಗೆ ಚುನಾವಣೆ ನಡೆಸಲು ಬಿಜೆಪಿ ಯೋಜನೆ ಹಾಕಿಕೊಂಡಿರಬಹುದು. ನವೆಂಬರ್ನಲ್ಲಿ ಕೆಲವು ರಾಜ್ಯಗಳಲ್ಲೂ ಚುನಾವಣೆ ಇರಲಿವೆ. ಅಲ್ಲದೆ, ಅವಧಿ ಪೂರ್ಣಗೊಂಡ ನಂತರ ಚುನಾವಣೆ ಎದುರಿಸಿದರೆ, ಮಹಾರಾಷ್ಟ್ರದಂಥ ರಾಜ್ಯಗಳಲ್ಲಿ ಲಾಭವಾಗಲಿದೆ ಎನ್ನುವುದು ಬಿಜೆಪಿಯ ಲೆಕ್ಕಾಚಾರ. ಒಟ್ಟಿನಲ್ಲಿ, ಈಗಿನ ರಾಜಕೀಯ ವಿದ್ಯಮಾನಗಳನ್ನು ಗಮನಿಸಿದರೆ ಅವಧಿಪೂರ್ವ ಚುನಾವಣೆ ನಡೆಯುವ ಸಾಧ್ಯತೆ ಕಡಿಮೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ