ಎಂಎಸ್ಪಿ: ಭತ್ತ ರಾಗಿಗೆ ಬೆಂಬಲ ಬೆಲೆಗೆ ಇಂದು ನಿರ್ಧಾರ
Team Udayavani, Jul 4, 2018, 9:06 AM IST
ನವದೆಹಲಿ: ಪ್ರತಿ ಕ್ವಿಂಟಲ್ ಭತ್ತಕ್ಕೆ ಕನಿಷ್ಠ 200 ರೂ., ರಾಗಿಗೆ ಪ್ರತಿ ಕ್ವಿಂಟಲ್ಗೆ 900 ರೂ. ಹೆಚ್ಚಿಸುವುದರ ಬಗ್ಗೆ ಬುಧವಾರ ನಡೆಯಲಿರುವ ಆರ್ಥಿಕ ವ್ಯವಹಾರಗಳಿಗಾಗಿನ ಕೇಂದ್ರ ಸಂಪುಟ ಸಮಿತಿ ಸಭೆ (ಸಿಸಿಇಎ) ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ. ಮಳೆಗಾಲದ 14 ಬೆಳೆಗಳ ಪೈಕಿ ಹೆಚ್ಚಿನ ಪ್ರಮಾಣದ ಬೆಂಬಲ ಬೆಲೆ ರಾಗಿಗೆ ಸಿಗುವ ಸಾಧ್ಯತೆ ಇದೆ. ಕಳೆದ ವಾರವಷ್ಟೇ ಪ್ರಧಾನಿ ಮೋದಿ ಈ ಬಗ್ಗೆ ಪ್ರಸ್ತಾಪ ಮಾಡಿದ್ದರು. ಜತೆಗೆ ದೇಶಾದ್ಯಂತ ಡಿಎನ್ಎ ಮಾಹಿತಿ ಬ್ಯಾಂಕ್ ಆರಂಭಿಸುವ ಬಗ್ಗೆ ಇರುವ ವಿಧೇಯಕದ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಿದೆ. ರಾಜ್ಯಗಳಲ್ಲಿಯೂ ಡಿಎನ್ಎ ಬ್ಯಾಂಕ್ ಆರಂಭಿಸುವ ಬಗ್ಗೆ ಪ್ರಸ್ತಾವಿತ ವಿಧೇಯಕದಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು