ನಿಪಕ್ಕೆ ಬಾವಲಿಯೇ ಮೂಲ :ದೃಢಪಡಿಸಿದ ಸಂಶೋಧನಾ ಮಂಡಳಿ
Team Udayavani, Jul 4, 2018, 9:09 AM IST
ನವದೆಹಲಿ: ಇತ್ತೀಚೆಗೆ ಕೇರಳದಲ್ಲಿ 17 ಮಂದಿಯನ್ನು ಬಲಿ ಪಡೆದುಕೊಂಡ ನಿಪ ವೈರಸ್ಗೆ ಹಣ್ಣು ತಿನ್ನುವಂಥ ಬಾವಲಿಗಳೇ ಮೂಲ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ದೃಢಪಡಿಸಿದೆ.
ಈ ಹಿಂದೆ ಕೇರಳದ ಎರಡು ಜಿಲ್ಲೆಗಳಿಂದ ಸಂಗ್ರಹಿಸಲಾಗಿದ್ದ ಮಾದರಿಗಳನ್ನು ಪರೀಕ್ಷಿಸಿದ್ದ ಕೇಂದ್ರ ವೈದ್ಯಕೀಯ ತಂಡವು, ವೈರಸ್ಗೆ ಬಾವಲಿ ಮೂಲವಲ್ಲ ಎಂದು ಹೇಳಿತ್ತು. ಆದರೆ, ನಂತರ ಹಣ್ಣು ತಿನ್ನುವ 55 ಬಾವಲಿಗಳ ಮಾದರಿಗಳನ್ನು ಕಳುಹಿಸಲಾಗಿತ್ತು. ಅದನ್ನು ಪರೀಕ್ಷಿಸಿದಾಗ ಫಲಿತಾಂಶ ಪಾಸಿಟಿವ್ ಎಂದು ಬಂದಿದ್ದು, ನಿಪ ವೈರಸ್ಗೆ ಈ ಬಾವಲಿಗಳೇ ಕಾರಣ ಎಂಬುದು ಸ್ಪಷ್ಟವಾಗಿದೆ ಎಂದು ಮಂಡಳಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!