ಗುರುತು ದೃಢಕ್ಕೆ ಡಿಜಿ ಲಾಕರ್‌


Team Udayavani, Jul 6, 2018, 12:49 PM IST

railways.png

ಮೊಬೈಲ್‌ನಲ್ಲಿಯೇ ಸಿಬ್ಬಂದಿಗೆ ಲಾಕರ್‌ ಓಪನ್‌ ಮಾಡಿ ತೋರಿಸಲು ಅವಕಾಶ
ಸದ್ವರ್ತನೆ ತೋರಲು ದೇಶಾದ್ಯಂತ ರೆಲ್ವೆ ಸಿಬ್ಬಂದಿಗೆ ತರಗತಿಗಳ ಆಯೋಜನೆಗೆ ನಿರ್ಧಾರ
27ರಿಂದ ಮೊದಲ ಹಂತದಲ್ಲಿ  150 ಮಂದಿಗೆ ಪಾಠ ಶುರು

ಹೊಸದಿಲ್ಲಿ: ರೈಲಲ್ಲಿ ಪ್ರಯಾಣಿಸುವಾಗ ಗುರುತಿನ ಚೀಟಿ ತೋರಿಸುವುದು ಕಡ್ಡಾಯ. ಆದರೆ, ಅದೇನಾದರೂ ಕಾಣೆಯಾದರೆ ಏನು ಮಾಡೋದು ಎಂದು ನೀವು ಹಲವು ಬಾರಿ ಚಿಂತೆ ಮಾಡಿರಬಹುದು? ಇನ್ನು ಮುಂದೆ ಅಂಥ ಚಿಂತೆ ಬೇಕಾಗಿಲ್ಲ. ಏಕೆಂದರೆ, ಪ್ರಯಾಣಿಕರ ಗುರುತು ದೃಢಪಡಿಸಲು ಆಧಾರ್‌ ಕಾರ್ಡ್‌, ಚಾಲನಾ ಪರವಾನಗಿ ಯಂಥ ಗುರುತಿನ ಚೀಟಿಗಳ ಸಾಫ್ಟ್ ಕಾಪಿಗಳನ್ನು ಕೂಡ ರೈಲ್ವೆ ಇಲಾಖೆ ಸ್ವೀಕರಿಸಲಿದೆ.

ನಿಮ್ಮ ಗುರುತಿನ ಚೀಟಿಗಳು ಡಿಜಿ ಲಾಕರ್‌ನಲ್ಲಿ ಭದ್ರವಾಗಿದ್ದರೆ, ಮೊಬೈಲ್‌ನಲ್ಲೇ ಡಿಜಿ ಲಾಕರ್‌ ಓಪನ್‌ ಮಾಡಿ, ಅದನ್ನು ತೋರಿಸಿ ಗುರುತು ದೃಢಪಡಿಸಿಕೊಳ್ಳುವಂಥ ಅವಕಾಶವನ್ನು ರೈಲ್ವೆ ಇಲಾಖೆ ನೀಡಿದೆ. ಎಲ್ಲ ವಲಯಗಳಿಗೂ ಇಂಥದ್ದೊಂದು ಸುತ್ತೋಲೆ ಕಳುಹಿಸಲಾಗಿದ್ದು, ಡಿಜಿ ಲಾಕರ್‌ನಲ್ಲಿರುವ ದಾಖಲೆಗಳನ್ನು ಅಸಲಿ ದಾಖಲೆಯೆಂದೇ ಪರಿಗಣಿಸುವಂತೆ ಸೂಚಿಸಲಾಗಿದೆ.

ನೈತಿಕತೆ ಪಾಠ: ಪ್ರಯಾಣಿಕರೊಂದಿಗೆ ಸದ್ವರ್ತನೆ ತೋರುವ ನಿಟ್ಟಿನಲ್ಲಿ ರೆಲ್ವೆ ಸಿಬ್ಬಂದಿಗೆ ಇಲಾಖೆಯು ರಾಷ್ಟ್ರವ್ಯಾಪಿ ತರಗತಿಗಳನ್ನು ಆಯೋಜಿಸಲಿದೆ. ಸಾರ್ವಜನಿಕರ ಸೇವೆಯ ವಿಚಾರಕ್ಕೆ ಬಂದಾಗ, ಹೌದು ಅಥವಾ ಇಲ್ಲ ಎಂದು ನಿಖರವಾಗಿ ಹೇಳುವ (ಇರಲೂಬಹುದು ಎಂದು ಹೇಳದಂತೆ), ಆ ಮೂಲಕ ಪ್ರಯಾಣಿಕರೊಂದಿಗೆ ಸರಿಯಾಗಿ ಮಾತನಾಡುವ ಕುರಿತು ಸಿಬ್ಬಂದಿಗೆ ಉಪನ್ಯಾಸ ನೀಡಲಾಗುತ್ತದೆ. ಮೊದಲ ತರಗತಿಯು ಇದೇ 27ರಂದು ನಡೆಯಲಿದ್ದು, 150 ಅಧಿಕಾರಿಗಳು ಮತ್ತು ಮೇಲ್ವಿಚಾರಕರಿಗೆ ತರಬೇತಿ ನೀಡಲಾಗುತ್ತದೆ. ಇದರ ವಿಡಿಯೋವನ್ನು ಎಲ್ಲ ವಲಯಗಳಲ್ಲೂ ಪ್ರಸಾರ ಮಾಡಲಾಗುತ್ತದೆ.

ಟಾಪ್ ನ್ಯೂಸ್

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqwewq

Sunil Narine ನಿವೃತ್ತಿ ತೊರೆದು ಟಿ20 ವಿಶ್ವಕಪ್‌ ಆಡಲಿ: ಪೊವೆಲ್‌

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

naksal (2)

ನಕ್ಸಲರನ್ನು ಬೇರು ಸಮೇತ ಕಿತ್ತೂಗೆಯುತ್ತೇವೆ: ಅಮಿತ್‌ ಶಾ

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.