ಮೀಸೆ ತೆಗದು ಗಡ್ಡ ಬಿಡುವವರು ಉಗ್ರರು : ಶಿಯಾ ಬೋರ್ಡ್‌ ಅಧ್ಯಕ್ಷ 


Team Udayavani, Jul 8, 2018, 3:42 PM IST

6222.jpg

ಹೊಸದಿಲ್ಲಿ: ಗಡ್ಡ ಬಿಡುವುದು ಇಸ್ಲಾಂನ ಸಂಪ್ರದಾಯ. ಆದರೆ ಯಾರು ಮೀಸೆಯನ್ನು ಬೋಳಿಸಿ ಗಡ್ಡ ಬಿಡುತ್ತಾರೊ ಅವರು ಉಗ್ರರು , ಉಗ್ರರ ಮುಖವಾಗಿ ದೇಶ ಮತ್ತು  ವಿಶ್ವದಲ್ಲಿ ಪ್ರತಿಬಿಂಬಿತವಾಗುತ್ತಾರೆ ಎಂದು ಹೇಳಿಕೆ ನೀಡುವ ಮೂಲಕ ಉತ್ತರಪ್ರದೇಶ ಶಿಯಾ ವಕ್ಫ್ ಮಂಡಳಿಯ ಅಧ್ಯಕ್ಷ ವಾಸೀಂ ರಾಝ್ವಿ ಅವರು  ವಿವಾದಕ್ಕೆ ಗುರಿಯಾಗಿದ್ದಾರೆ. 

ರಾಝ್ವಿ ಅವರ ಹೇಳಿಕೆಯ ವಿಡಿಯೋವು ಬಿಡುಗಡೆಗೊಂಡಿದ್ದು  ಸಾಮಾಜಿಕ ತಾಣದಲ್ಲಿ ಹರಿದಾಡುತ್ತಿದ್ದು ಹಲವು ಮುಸ್ಲಿಮರು ವ್ಯಾಪಕ ಆಕ್ರೋಶವನ್ನು ಹೊರ ಹಾಕಿದ್ದಾರೆ. 

ರಾಝ್ವಿ ಅವರು ಮೌಲ್ವಿಗಳು ಹೊರಡಿಸುವ ಫ‌ತ್ವಾಗಳ ವಿರುದ್ಧವೂ ಆಕ್ರೋಶ ಹೊರ ಹಾಕಿದ್ದು , ಸರ್ಕಾರ ಜನರಲ್ಲಿ ದ್ವೇಷ ಹುಟ್ಟಿಸುವ ಇಂತಹ ಆದೇಶಗಳ ಕುರಿತು ರಾಜದ್ರೋಹ ನಡೆಸಿದ ಪ್ರಕರಣ ಗಳನ್ನು ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. 

ಕೇರಳದಲ್ಲಿ ಬಿಂದಿ ಇಟ್ಟ ಕಾರಣಕ್ಕೆ ಮದರಸಾದಿಂದ ವಿದ್ಯಾರ್ಥಿನಿಯನ್ನು ಸಂಸ್ಪೆಂಡ್‌ ಮಾಡಿದ ಕ್ರಮವನ್ನು ಖಂಡಿಸಿರುವ ರಾಝ್ವಿ ಈ ದೇಶದಲ್ಲಿ ಮಹಿಳೆ ಬಿಂದಿಯಾಗಲಿ ಕುಂಕುಮವಾಗಲಿ ಹಣೆಗೆ ಇಡಬಹುದು, ಅಂತಹ ಪವಿತ್ರ ಆಚರಣೆಗಳು ಹರಾಮ್‌ ಆಗುವುದಿಲ್ಲ ಎಂದು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. 

ರಾಝ್ವಿ ಅವರಿಗೆ ಈಗಾಗಲೆ ಹಲವು ಬಾರಿ ಜೀವ ಬೆದರಿಕೆಗಳು ಬಂದಿದ್ದು ಉತ್ತರಪ್ರದೇಶ ಸರಕಾರ ಅವರಿಗೆ ವೈ ಕೆಟಗರಿಯ ಭದ್ರತೆ ಕಲ್ಪಿಸಿದೆ. 

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.