ಪ್ರಣಬ್ ಬಳಿಕ ಈಗ ರತನ್ ಟಾಟಾ: ಭಾಗವತ್ ಜತೆ ಒಂದೇ ವೇದಿಕೆಯಲ್ಲಿ
Team Udayavani, Jul 10, 2018, 5:12 PM IST
ಹೊಸದಿಲ್ಲಿ : ವ್ಯಾಪಕ ಪ್ರತಿಭಟನೆ ಮತ್ತು ಟೀಕೆಗಳ ಹೊರತಾಗಿಯೂ ನಾಗ್ಪುರದಲ್ಲಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಆರ್ಎಸ್ಎಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡ ದಿನಗಳ ಬಳಿಕ ಇದೀಗ ದೇಶದ ಪ್ರಖ್ಯಾತ ಉದ್ಯಮಿ ರತನ್ ಟಾಟಾ ಅವರು ಮುಂಬಯಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರೊಂದಿಗೆ ವೇದಿಕೆ ಹಂಚಿಕೊಳ್ಳಲಿದ್ದಾರೆ.
ಆಗಸ್ಟ್ 24ರಂದು ಮುಂಬಯಿಯಲ್ಲಿ, ಆರ್ಎಸ್ಎಸ್ಗೆ ಸಂಯೋಜಿತವಾಗಿರುವ ನಾನಾ ಪಾಲ್ಕರ್ ಸ್ಮ್ರತಿ ಸಮಿತಿಯು ಏರ್ಪಡಿಸಲಿರುವ ಕಾರ್ಯಕ್ರಮದಲ್ಲಿ ಟಾಟಾ ಮತ್ತು ಭಾಗವತ್ ಅವರು ವೇದಿಕೆಯನ್ನು ಹಂಚಿಕೊಳ್ಳಲಿದ್ದಾರೆ ಎಂದು ಪಿಟಿಐ ವರದಿ ತಿಳಿಸಿದೆ.
ಆರ್ಎಸ್ಎಸ್ ಸಂಯೋಜಿತ ಎನ್ಜಿಓ ಮಾಡಿರುವ ಸಮಾಜ ಕಲ್ಯಾಣ ಸೇವೆಗಳ ಬಗ್ಗೆ ರತನ್ ಟಾಟಾ ಅವರಿಗೆ ತಿಳಿವಳಿಕೆ ಇರುವುದರಿಂದಲೇ ಅವರು ಭಾಗವತ್ ಕಾರ್ಯಕ್ರಮದಲ್ಲಿ ಭಾಗವಹಿಸಲು ಒಪ್ಪಿದ್ದಾರೆ ಎಂದು ಸಂಘ ಕಾರ್ಯಕರ್ತರನ್ನು ಉಲ್ಲೇಖೀಸಿ ಪಿಟಿಐ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ