ದೆಹಲಿ ಆಯ್ತು, ಜಾರ್ಖಂಡ್ನಲ್ಲಿ ಒಂದೇ ಕುಟುಂಬದ 6 ಮಂದಿ ಆತ್ಮಹತ್ಯೆ
Team Udayavani, Jul 15, 2018, 10:24 AM IST
ಹಝಾರಿಬಾಗ್: ದೆಹಲಿಯ ಬುರಾರಿಯಲ್ಲಿ ಒಂದೇ ಕುಟುಂಬದ 11 ಮಂದಿ ಸಾಮೂಹಿಕ ಆತ್ಮಹತ್ಯೆಗೆ ಶರಣಾದ ಬೆನ್ನಲ್ಲೇ ಜಾರ್ಖಂಡ್ನ ಹಝಾರಿಬಾಗ್ನ ಮನೆಯಲ್ಲಿ ಒಂದೇ ಕುಟುಂಬದ 6 ಮಂದಿ ಸಾಮೂಹಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮಾರ್ವಾಡಿ ಕುಟುಂಬದ 6 ಮಂದಿ ಸಾವಿಗೆ ಶರಣಾಗಿದ್ದಾರೆ. ಓರ್ವ ಪುರುಷ , ಇಬ್ಬರು ಮಹಿಳೆಯರು ಮತ್ತಿಬ್ಬರು ಮಕ್ಕಳು ಮನೆಯಲ್ಲಿ ನೇಣಿಗೆ ಶರಣಾಗಿದ್ದು, ಬಳಿಕ ಇನ್ನೋರ್ವ ಮಹಡಿಯಿಂದ ಜಿಗಿದು ಸಾವಿಗೆ ಶರಣಾಗಿದ್ದಾರೆ.
ಮೃತರು 70 ರ ಹರೆಯದ ಮಹಾವೀರ್ ಮಹೇಶ್ವರಿ,ಪತ್ನಿ ಕಿರಣ್, ಮಗ 40 ರ ನರೇಶ್ ಅಗರ್ವಾಲ್, ಪತ್ನಿ 38 ರ ಹರೆಯದ ಪ್ರೀತಿ ಮಕ್ಕಳಾದ ಅಮನ್(8) ಮತ್ತು ಅಂಜಲಿ(6)ಸಾವನ್ನಪ್ಪಿದವರು.
ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು ,ಡೆತ್ ನೋಟ್ ಪತ್ತೆಯಾಗಿದೆ. ವಿಪರೀತ ಸಾಲ ಇದ್ದ ಕಾರಣಕ್ಕೆ ಕಂಗೆಟ್ಟು ಸಾವಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್