ಸಂಗೀತಗಾರ್ತಿ ಜಯಲಕ್ಷ್ಮೀ ಸಂತಾನಂ ನಿಧನ
Team Udayavani, Jul 16, 2018, 8:20 AM IST
ಚೆನ್ನೈ: ಕರ್ನಾಟಕ ಶಾಸ್ತ್ರೀಯ ಸಂಗೀತಗಾರ್ತಿ ಜಯಲಕ್ಷ್ಮೀ ಸಂತಾನಂ (86) ಚೆನ್ನೈನಲ್ಲಿ ಶನಿವಾರ ನಿಧನರಾಗಿದ್ದಾರೆ. ತಮಿಳುನಾಡು ಹಾಗೂ ಆಂಧ್ರಪ್ರದೇಶದಲ್ಲಿ ಜನಪ್ರಿಯವಾಗಿರುವ ಜಯಲಕ್ಷ್ಮೀ ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ತಾಯಿ ಮುತ್ತುಲಕ್ಷ್ಮಿಯಿಂದ ಬಾಲ್ಯದಲ್ಲೇ ಸಂಗೀತ ಕಲಿಕೆ ಆರಂಭಿಸಿದ್ದ ಜಯಲಕ್ಷ್ಮೀ, ನಾದಿನಿ ರುಕ್ಮಿಣಿ ಸುಂದರ ರಾಜನ್ ರ ಬಳಿ ಸಂಗೀತಾಭ್ಯಾಸ ಮಾಡಿದರು. 7 ವರ್ಷದವರಿದ್ದಾಗಲೇ ಸಂಗೀತ ಸಾಧನೆಗೆ ಚಿನ್ನದ ಪದಕ ಪಡೆದಿದ್ದರು. ಸೋದರ ವಿ.ವಿ. ಸದಗೋಪನ್ ದಿಲ್ಲಿ ವಿವಿ ಯಲ್ಲಿ ಸಂಗೀತ ಪ್ರಾಧ್ಯಾಪಕ, ಹಾಗೂ ನಟರೂ ಆಗಿದ್ದಾರೆ. ರುಕ್ಮಿಣಿ ಯವರ ಜೊತೆಗೇ ಸಂಗೀತ ಕಾರ್ಯಕ್ರಮಗಳಲ್ಲಿ ಕಾಣಿಸಿ ಕೊಳ್ಳುತ್ತಿದ್ದರು. ಪತಿ ಸಂತಾನಂ ಉದ್ಯೋಗ ನಿಮಿತ್ತ ಹೈದರಾಬಾದ್ ನಲ್ಲಿ ನೆಲೆಸಬೇಕಾದ್ದರಿಂದ, ಆಂಧ್ರದಲ್ಲೂ ಸಂಗೀತಪ್ರಿಯರಿದ್ದಾರೆ. ಎಂ.ಎಸ್.ಸುಬ್ಬುಲಕ್ಷ್ಮೀ, ಎಂ.ಎಲ್. ವಸಂತ ಕುಮಾರಿ ಮೆಚ್ಚಿನ ಸಂಗೀತಗಾರರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ
Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು