ತಿರುವನಂತಪುರ ಕಚೇರಿ ದಾಳಿ: ಬಿಜೆಪಿ ವಿರುದ್ಧ ಶಶಿ ತರೂರ್‌ ಆಕ್ರೋಶ


Team Udayavani, Jul 16, 2018, 5:12 PM IST

tharoor-office-vandalised-700.jpg

ತಿರುವನಂತಪುರ : ವಿವಾದಾತ್ಮಕ ಹಿಂದೂ ಪಾಕಿಸ್ಥಾನ ಹೇಳಿಕೆಯಿಂದ ಕೋಪೋದ್ರಿಕ್ತರಾಗಿರುವ ಬಿಜೆಪಿಯ ಯುವ ದಳದ ಕಾರ್ಯಕರ್ತರು ಇಂದು ಸೋಮವಾರ ಸಂಸದ ಶಶಿ ತರೂರ್‌ ಅವರ ಇಲ್ಲಿನ ಕಾರ್ಯಾಲಯಕ್ಕೆ ನುಗ್ಗಿ ಅಲ್ಲಿನ ಗೋಡೆ, ಬಾಗಿಲು, ಪೀಠೊಪಕರಣಗಳು, ಗೇಟ್‌,  ನಾಮ ಫ‌ಲಕಗಳಿಗೆ ಮತ್ತು ಎಲ್ಲೆಂದರಲ್ಲಿ ಕಪ್ಪು ಇಂಜಿನ್‌ ಆಯಿಲ್‌ ಎರಚಿ ಕಾರ್ಯಾಲಯವನ್ನು ವಿರೂಪಗೊಳಿಸಿದ್ದಾರೆ. ಮಾತ್ರವಲ್ಲದೆ ತರೂರ್‌ ಕಾರ್ಯಾಲಯಕ್ಕೆ “ಹಿಂದೂ ಪಾಕಿಸ್ಥಾನ್‌ ಆಫೀಸ್‌’ ಎಂಬ ಬೋರ್ಡ್‌ ಹಾಕಿದ್ದಾರೆ. ತರೂರ್‌ ಅವರಿಗೆ ತಮ್ಮ ಮನವಿ ಪತ್ರಗಳನ್ನು ಒಪ್ಪಿಸಲು ಕಾದು ಕುಳಿತಿದ್ದ ಜನರನ್ನು ಅಲ್ಲಿಂದ ಓಡಿಸಿದ್ದಾರೆ. 

ಈ ಘಟನೆಯಿಂದ ತೀವ್ರವಾಗಿ ನೊಂದಿರುವ ಶಶಿ ತರೂರ್‌ ಅವರು “ನಮ್ಮ ದೇಶದಲ್ಲಿ ನಾವಿದನ್ನು ಬಯಸುವೆವೆ ? ನಾನಿದನ್ನು ಸಂಸದನಾಗಿ ಅಲ್ಲ; ಬದಲು ಒಬ್ಬ ಪ್ರಜೆಯಾಗಿ ಕೇಳುತ್ತೇನೆ. ನನಗೆ ತಿಳಿದಿರುವ ಹಿಂದುತ್ವ ಇದಲ್ಲ’ ಎಂದು Tweet ಮಾಡಿದ್ದಾರೆ.

ತಮ್ಮ ಕಾರ್ಯಾಲಯದ ಮೇಲೆ ಬಿಜೆಪಿ ಯುವ ದಳದ ಕಾರ್ಯಕರ್ತರು ದಾಳಿ ನಡೆಸಿದಾಗ ತರೂರ್‌ ಕಾರ್ಯಾಲಯದಲ್ಲಿ ಇರಲಿಲ್ಲ. 

“ನನ್ನ ಕಾರ್ಯಾಲಯದ ಮೇಲೆ ದಾಳಿ ನಡೆಸಿದವರು ನಾನು ಪಾಕಿಸ್ಥಾನಕ್ಕೆ ಹೋಗಬೇಕೆಂಬ ಘೋಷಣೆಗಳನ್ನು ಕೂಗಿದ್ದಾರೆ; ನಮಗೆಲ್ಲ ಎಚ್ಚರಿಕೆ ನೀಡಲಾಗಿದೆ; ನೀವು ಹಿಂದೂ ರಾಷ್ಟ್ರ ನಿರ್ಮಾಣದ ಕನಸನ್ನು ಬಿಟ್ಟುಕೊಟ್ಟಿರುವಿರಾ ಎಂಬ ಸರಳ ಪ್ರಶ್ನೆಗೆ ಬಿಜೆಪಿ ಕೊಟ್ಟಿರುವ  ಹಿಂಸೆ ಮತ್ತು ಗೂಂಡಾಗಿರಿಯ ಉತ್ತರ ಇದು. ತಿರುವನಂತಪುರದಲ್ಲಿ ಅವರು ತೋರಿಸಿರುವ ಕರಾಳ ಮುಖ ಇದು; ಸಂಘ ಕಾರ್ಯಕರ್ತರ ಈ ಗೂಂಡಾಗಿರಿ ನಮ್ಮನ್ನು ಪ್ರತಿನಿಧಿಸುವುದಿಲ್ಲ ಎಂದು ಹೆಚ್ಚಿನ ಹಿಂದೂಗಳು ಹೇಳುವರು’ ಎಂದು ತರೂರ್‌ ತಮ್ಮ ಟ್ವೀಟ್‌ನಲ್ಲಿ ಬರೆದಿದ್ದಾರೆ. 

ತರೂರ್‌ ನೀಡಿರುವ ತಪ್ಪು ಹೇಳಿಕೆಗಾಗಿ ವ್ಯಕ್ತವಾಗಿರುವ ಸಹಜ ಪ್ರತಿಭಟನೆ ಇದು ಎಂದು ತಿರುವನಂತಪುರ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಸ್‌ ಸುರೇಶ್‌ ಹೇಳಿದ್ದಾರೆ. 

ಹಿರಿಯ ಕಾಂಗ್ರೆಸ್‌ ಶಾಸಕ ವಿ ಡಿ ಸತೀಶನ್‌ ಈ ಕೃತ್ಯವು ಬಿಜೆಪಿಯ ಉದ್ಧಟತನವನ್ನು ತೋರಿಸುತ್ತದೆ ಎಂದು ಘಟನೆಯನ್ನು ಖಂಡಿಸಿದ್ದಾರೆ. 

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಈಗಿನ ಸಂಖ್ಯಾಬಲದೊಂದಿಗೆ ಗೆದ್ದು ಬಂದಲ್ಲಿ ದೇಶವು ಹಿಂದೂ ಪಾಕಿಸ್ಥಾನ ಆಗುವುದು ನಿಶ್ಚಿತ ಎಂದು ಶಶಿ ತರೂರ್‌ ಹೇಳಿದ್ದರು. 

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.