ಆರ್ಥಿಕ ಅಪರಾಧಿಗಳ ನಿಗ್ರಹ: ಸಂಸತ್ತಿನಲ್ಲಿ ಮಸೂದೆ ಪಾಸ್
Team Udayavani, Jul 19, 2018, 7:28 PM IST
ಹೊಸದಿಲ್ಲಿ : ಲೋಕಸಭೆಯಲ್ಲಿ ಆರ್ಥಿಕ ಅಪರಾಧಿಗಳ ಮಸೂದೆ ಇಂದು ಗುರುವಾರ ಪಾಸಾಗಿದೆ. ಆರ್ಥಿಕ ಅಪರಾಧ ಎಸಗಿ ತಲೆ ಮರೆಸಿಕೊಂಡು ದೇಶದಿಂದ ಪರಾರಿಯಾಗಿ ತಮ್ಮ ವಿರುದ್ಧದ ಕಾನೂನು ಪ್ರಕ್ರಿಯೆಗಳನ್ನು ನಿರಸನಗೊಳಿಸುವವರ ಯತ್ನಗಳನ್ನು ತಡೆದು ಅವರನ್ನು ಕಾನೂನು ಪ್ರಕಾರ ಶಿಕ್ಷಿಸುವುದು ಈ ಮಸೂದೆಯ ಉದ್ದೇಶವಾಗಿದೆ.
ಮಸೂದೆ ಪಾಸಾಗುವ ಮುನ್ನ ವಿರೋಧ ಪಕ್ಷಗಳು ಸರಕಾರಕ್ಕೆ ಆರ್ಥಿಕ ಅಪರಾಧಿಗಳನ್ನು ಹಿಡಿದು ಶಿಕ್ಷಿಸುವ ಸಂಕಲ್ಪ ನಿಜಕ್ಕೂ ಇದೆಯೇ ? ಸರಕಾರ ಈ ಬಗ್ಗೆ ಗಂಭೀರವಾಗಿದೆಯೇ ಎಂದು ಪ್ರಶ್ನಿಸಿ ಸದನದಲ್ಲಿ ಗಲಾಟೆ ಎಬ್ಬಿಸಿದವು.
ಹಣಕಾಸು ಸಚಿವ ಪಿಯೂಷ್ ಗೋಯಲ್ ಅವರು ಮಂಡಿಸಿದ ಈ ಮಸೂದೆಯನ್ನು ಧ್ವನಿ ಮತದಿಂದ ಪಾಸು ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ