ನ್ಯಾಶನಲ್ ಹೆರಾಲ್ಡ್ : ದಿಲ್ಲಿ ಕೋರ್ಟಲ್ಲಿ ಸ್ವಾಮಿ ಹೇಳಿಕೆ ದಾಖಲು
Team Udayavani, Jul 21, 2018, 4:46 PM IST
ಹೊಸದಿಲ್ಲಿ : ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರಿಂದು ನ್ಯಾಶನಲ್ ಹೆರಾಲ್ಡ್ ಕೇಸಿಗೆ ಸಂಬಂಧಿಸಿ ದಿಲ್ಲಿಯ ಪಟಿಯಾಲಾ ಹೈಕೋರ್ಟಿನಲ್ಲಿ ತಮ್ಮ ಹೇಳಿಕೆಯನ್ನು ದಾಖಲಿಸಿದರು.
ಸ್ವಾಮಿ ಅವರು ಕಾಂಗ್ರೆಸ್ ಮುಖ್ಯಸ್ಥ ರಾಹುಲ್ ಗಾಂಧಿ, ತಾಯಿ ಸೋನಿಯಾ ಗಾಂಧಿ ಮತ್ತು ಇತರರ ವಿರುದ್ಧ ಈ ಕೇಸನ್ನು ದಾಖಲಿಸಿದ್ದರು.
ಅಡಿಶನಲ್ ಚೀಫ್ ಮೆಟ್ರೋಪಾಲಿಟಾನ್ ಮ್ಯಾಜಿಸ್ಟ್ರೇಟ್ ಸಮರ್ ವಿಶಾಲ್ ಅವರು ಸ್ವಾಮಿ ಅವರ ಆಂಶಿಕ ಹೇಳಿಕೆಯನ್ನು ದಾಖಲಿಸಿಕೊಂಡು ಕೇಸಿನ ವಿಚಾರಣೆಯನ್ನು ಆಗಸ್ಟ್ 25ಕ್ಕೆ ನಿಗದಿಸಿದರು. ಅಂದು ಸ್ವಾಮಿ ಅವರ ಹೇಳಿಕೆಯ ಉಳಿದ ಭಾಗವನ್ನು ದಾಖಲಿಸಲಾಗುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ
Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್ ಗಾಂಧಿ
Election; ದ್ವೇಷದ ಪ್ರತಿಪಾದಕರನ್ನು ತೊಲಗಿಸಿ, ಕಾಂಗ್ರೆಸ್ಗೆ ಮತ ನೀಡಿ: ಸೋನಿಯಾ ಗಾಂಧಿ
Jharkhand 32 ಕೋಟಿ ಪತ್ತೆ ಪ್ರಕರಣ: ಇಬ್ಬರ ಸೆರೆ
Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್
MUST WATCH
ಹೊಸ ಸೇರ್ಪಡೆ
ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ
Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ
Hamas ಕೊನೇ ಬಲಿಷ್ಠ ನೆಲೆ ಇಸ್ರೇಲ್ ವಶಕ್ಕೆ! ರಫಾ ಪೂರ್ವಭಾಗಕ್ಕೆ ನುಗ್ಗಿದ ಇಸ್ರೇಲ್ ಪಡೆ
Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್ ಗಾಂಧಿ
Election; ದ್ವೇಷದ ಪ್ರತಿಪಾದಕರನ್ನು ತೊಲಗಿಸಿ, ಕಾಂಗ್ರೆಸ್ಗೆ ಮತ ನೀಡಿ: ಸೋನಿಯಾ ಗಾಂಧಿ