ಗ್ರಹಣದ ಕೆಂಪು ಚಂದಿರ ಸುಂದರ: ಕರ್ನಾಟಕದಲ್ಲೂ ಗೋಚರ
Team Udayavani, Jul 28, 2018, 8:23 AM IST
ಹೊಸದಿಲ್ಲಿ : ಶುಕ್ರವಾರ ತಡ ರಾತ್ರಿ 11.54ರ ವೇಳೆಗೆ ಆರಂಭಗೊಂಡ ಚಂದ್ರ ಗ್ರಹಣವು ನಸುಕಿನ 3.49ರ ವೇಳೆಗೆ ಮುಕ್ತಾಯಗೊಂಡಿತು. ಮಧ್ಯರಾತ್ರಿ ಆಗಸದಲ್ಲಿನ ಕೆಂಪು ಚಂದಿರನನ್ನು ಖಗೋಳಾಸಕ್ತರು ಕಣ್ತುಂಬಿಕೊಂಡರು.
ಭಾರತದಲ್ಲೂ ಗ್ರಹಣ ಗೋಚರವಾಗಿದ್ದು, ಆಸಕ್ತರು ಕಣ್ತುಂಬಿಕೊಂಡರು. ವಿವಿಧೆಡೆ ಚಂದ್ರಮನ ಚಿತ್ರಗಳನ್ನು ಸೆರೆ ಹಿಡಿಯಲಾಗಿದ್ದು ವಿವಿಧ ಬಣ್ಣಗಳಿಂದ ಹುಣ್ಣಿಮೆ ರಾತ್ರಿಯಲ್ಲಿ ಕಂಗೊಳಿಸಿದ್ದಾನೆ. ಕೆಲವೆಡೆ ಕೆಂಪಾಗಿ ರಕ್ತ ಚಂದಿರ ನಾದರೆ, ನೀಲಿ, ಕಿತ್ತಳೆ, ಕಡು ಕಪ್ಪಾಗಿ ಕಂಡು ಬಂದಿದ್ದಾನೆ.
ಕೆಲವೆಡೆ ಖಗೋಲಾಸಕ್ತರಿಗೆ ದಟ್ಟ ಮೋಡಗಳು ಚಂದಿರನಿಗೆ ತಡೆಯಾದವು.ದೆಹಲಿ, ಚೆನ್ನೈ, ಬೆಂಗಳೂರು ಕೊಪ್ಪಳ, ದಾವಣಗೆರೆಯಲ್ಲಿ ಚಂದ್ರನ ದರ್ಶನವಾಗಿರುವ ಬಗ್ಗೆ ವರದಿಯಾಗಿದೆ.
ಗ್ರೀಕ್, ಇಸ್ರೇಲ್, ಅಬುದಾಭಿ, ಸ್ವಿಟ್ಜರ್ಲೆಂಡ್, ಆಫ್ರಿಕಾದ ಕೆಲ ದೇಶಗಳಲ್ಲೂ ಗ್ರಹಣದ ರಕ್ತ ಚಂದಿರ ಕಂಡು ಬಂದಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ