ಗ್ರಹಣದ ಕೆಂಪು ಚಂದಿರ ಸುಂದರ: ಕರ್ನಾಟಕದಲ್ಲೂ ಗೋಚರ
Team Udayavani, Jul 28, 2018, 8:23 AM IST
ಹೊಸದಿಲ್ಲಿ : ಶುಕ್ರವಾರ ತಡ ರಾತ್ರಿ 11.54ರ ವೇಳೆಗೆ ಆರಂಭಗೊಂಡ ಚಂದ್ರ ಗ್ರಹಣವು ನಸುಕಿನ 3.49ರ ವೇಳೆಗೆ ಮುಕ್ತಾಯಗೊಂಡಿತು. ಮಧ್ಯರಾತ್ರಿ ಆಗಸದಲ್ಲಿನ ಕೆಂಪು ಚಂದಿರನನ್ನು ಖಗೋಳಾಸಕ್ತರು ಕಣ್ತುಂಬಿಕೊಂಡರು.
ಭಾರತದಲ್ಲೂ ಗ್ರಹಣ ಗೋಚರವಾಗಿದ್ದು, ಆಸಕ್ತರು ಕಣ್ತುಂಬಿಕೊಂಡರು. ವಿವಿಧೆಡೆ ಚಂದ್ರಮನ ಚಿತ್ರಗಳನ್ನು ಸೆರೆ ಹಿಡಿಯಲಾಗಿದ್ದು ವಿವಿಧ ಬಣ್ಣಗಳಿಂದ ಹುಣ್ಣಿಮೆ ರಾತ್ರಿಯಲ್ಲಿ ಕಂಗೊಳಿಸಿದ್ದಾನೆ. ಕೆಲವೆಡೆ ಕೆಂಪಾಗಿ ರಕ್ತ ಚಂದಿರ ನಾದರೆ, ನೀಲಿ, ಕಿತ್ತಳೆ, ಕಡು ಕಪ್ಪಾಗಿ ಕಂಡು ಬಂದಿದ್ದಾನೆ.
ಕೆಲವೆಡೆ ಖಗೋಲಾಸಕ್ತರಿಗೆ ದಟ್ಟ ಮೋಡಗಳು ಚಂದಿರನಿಗೆ ತಡೆಯಾದವು.ದೆಹಲಿ, ಚೆನ್ನೈ, ಬೆಂಗಳೂರು ಕೊಪ್ಪಳ, ದಾವಣಗೆರೆಯಲ್ಲಿ ಚಂದ್ರನ ದರ್ಶನವಾಗಿರುವ ಬಗ್ಗೆ ವರದಿಯಾಗಿದೆ.
ಗ್ರೀಕ್, ಇಸ್ರೇಲ್, ಅಬುದಾಭಿ, ಸ್ವಿಟ್ಜರ್ಲೆಂಡ್, ಆಫ್ರಿಕಾದ ಕೆಲ ದೇಶಗಳಲ್ಲೂ ಗ್ರಹಣದ ರಕ್ತ ಚಂದಿರ ಕಂಡು ಬಂದಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?