ಗ್ರಹಣದ ಕೆಂಪು ಚಂದಿರ ಸುಂದರ: ಕರ್ನಾಟಕದಲ್ಲೂ ಗೋಚರ
Team Udayavani, Jul 28, 2018, 8:23 AM IST
ಹೊಸದಿಲ್ಲಿ : ಶುಕ್ರವಾರ ತಡ ರಾತ್ರಿ 11.54ರ ವೇಳೆಗೆ ಆರಂಭಗೊಂಡ ಚಂದ್ರ ಗ್ರಹಣವು ನಸುಕಿನ 3.49ರ ವೇಳೆಗೆ ಮುಕ್ತಾಯಗೊಂಡಿತು. ಮಧ್ಯರಾತ್ರಿ ಆಗಸದಲ್ಲಿನ ಕೆಂಪು ಚಂದಿರನನ್ನು ಖಗೋಳಾಸಕ್ತರು ಕಣ್ತುಂಬಿಕೊಂಡರು.
ಭಾರತದಲ್ಲೂ ಗ್ರಹಣ ಗೋಚರವಾಗಿದ್ದು, ಆಸಕ್ತರು ಕಣ್ತುಂಬಿಕೊಂಡರು. ವಿವಿಧೆಡೆ ಚಂದ್ರಮನ ಚಿತ್ರಗಳನ್ನು ಸೆರೆ ಹಿಡಿಯಲಾಗಿದ್ದು ವಿವಿಧ ಬಣ್ಣಗಳಿಂದ ಹುಣ್ಣಿಮೆ ರಾತ್ರಿಯಲ್ಲಿ ಕಂಗೊಳಿಸಿದ್ದಾನೆ. ಕೆಲವೆಡೆ ಕೆಂಪಾಗಿ ರಕ್ತ ಚಂದಿರ ನಾದರೆ, ನೀಲಿ, ಕಿತ್ತಳೆ, ಕಡು ಕಪ್ಪಾಗಿ ಕಂಡು ಬಂದಿದ್ದಾನೆ.
ಕೆಲವೆಡೆ ಖಗೋಲಾಸಕ್ತರಿಗೆ ದಟ್ಟ ಮೋಡಗಳು ಚಂದಿರನಿಗೆ ತಡೆಯಾದವು.ದೆಹಲಿ, ಚೆನ್ನೈ, ಬೆಂಗಳೂರು ಕೊಪ್ಪಳ, ದಾವಣಗೆರೆಯಲ್ಲಿ ಚಂದ್ರನ ದರ್ಶನವಾಗಿರುವ ಬಗ್ಗೆ ವರದಿಯಾಗಿದೆ.
ಗ್ರೀಕ್, ಇಸ್ರೇಲ್, ಅಬುದಾಭಿ, ಸ್ವಿಟ್ಜರ್ಲೆಂಡ್, ಆಫ್ರಿಕಾದ ಕೆಲ ದೇಶಗಳಲ್ಲೂ ಗ್ರಹಣದ ರಕ್ತ ಚಂದಿರ ಕಂಡು ಬಂದಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ