ದೆಹಲಿ ಗೋಶಾಲೆಯಲ್ಲಿ 36 ಹಸುಗಳ ದಿಢೀರ್ ಸಾವು, ತನಿಖೆಗೆ ಆದೇಶ
Team Udayavani, Jul 28, 2018, 12:41 PM IST
ನವದೆಹಲಿ:ಗೋಶಾಲೆಯಲ್ಲಿ ಸುಮಾರು 36 ಹಸುಗಳು ಸಾವನ್ನಪ್ಪಿರುವ ಘಟನೆ ದ್ವಾರಕ ಸಮೀಪದ ನಜಾಫ್ ಘರ್ ಪ್ರದೇಶದ ಗೋಶಾಲೆಯಲ್ಲಿ ಶುಕ್ರವಾರ ನಡೆದಿದೆ. ಈ ಬಗ್ಗೆ ತನಿಖೆ ನಡೆಸುವಂತೆ ದೆಹಲಿ ಸರ್ಕಾರ ಆದೇಶ ನೀಡಿದೆ.
ಗುಮ್ನೆಹ್ರಾ ಗ್ರಾಮದ ಗೋಶಾಲೆಯಲ್ಲಿ 36 ಗೋವುಗಳನ್ನು ಸಾವನ್ನಪ್ಪಿರುವುದಾಗಿ ಚಾವ್ಲಾ ಪೊಲೀಸ್ ಠಾಣೆಗೆ ಮಾಹಿತಿ ಬಂದಿತ್ತು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಗೋಶಾಲೆಯಲ್ಲಿ 1,400 ಗೋವುಗಳಿದ್ದು ಅದರಲ್ಲಿ 36 ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ.
ಯಾವ ಕಾರಣದಿಂದ ಗೋವುಗಳು ಸಾವನ್ನಪ್ಪಿವೆ ಎಂಬುದು ಇನ್ನಷ್ಟೇ ತಿಳಿದುಬರಬೇಕಾಗಿದೆ. ಪಶುವೈದ್ಯರ ತಂಡ ಸಾವನ್ನಪ್ಪಿರುವ ಗೋವುಗಳ ಪೋಸ್ಟ್ ಮಾರ್ಟ್ಂ ವರದಿ ಬಂದ ನಂತರ ಮಾಹಿತಿ ದೊರೆಯಲಿದೆ ಎಂದು ವರದಿ ವಿವರಿಸಿದೆ.
1995ರಲ್ಲಿ ಆಚಾರ್ಯ ಸುಶೀಲ್ ಗೋಸಾದನ್ ಟ್ರಸ್ಟ್ ಗೆ ಸುಮಾರು 20 ಎಕರೆ ಜಾಗ ನೀಡಲಾಗಿದ್ದು, ಈ ಟ್ಟಸ್ಟ್ ಗೋಶಾಲೆಯನ್ನು ನಡೆಸುತ್ತಿದೆ. ಇಲ್ಲಿ 20 ಮಂದಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ