ಸಿಎಂ ಯೋಗಿ ಮುಂದೆ ಮಂಡಿಯೂರಿದ ಅಧಿಕಾರಿ
Team Udayavani, Jul 29, 2018, 6:00 AM IST
ಗೋರಖ್ಪುರ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಎದುರು ಪೊಲೀಸ್ ಅಧಿಕಾರಿ ಮಂಡಿಯೂರಿ ಕುಳಿತು ಆಶೀರ್ವಾದ ಪಡೆಯುತ್ತಿರುವ ಫೋಟೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಗೋರಖ್ನಾಥ ಮಠದ ಭದ್ರತೆಗಾಗಿ ನಿಯೋಜಿಸಲಾಗಿದ್ದ ಪೊಲೀಸ್ ಅಧಿಕಾರಿ ಪ್ರವೀಣ್ ಸಿಂಗ್ ಅವರೇ ಸಿಎಂ ಯೋಗಿ ಮುಂದೆ ಮಂಡಿಯೂರಿ ಕುಳಿತ ವರು. ಈ ಕುರಿತು ಪ್ರತಿಕ್ರಿಯಿಸಿರುವ ಪ್ರವೀಣ್ ಸಿಂಗ್, ಗುರುಪೂರ್ಣಿಮೆಯಾದ್ದರಿಂದ ನನ್ನ ಕರ್ತವ್ಯದ ಅವಧಿ ಮುಗಿದ ಬಳಿಕ ನಾನು ಮಹಾಂತ ಯೋಗಿ ಆದಿತ್ಯನಾಥ್ರಿಗೆ ಭಕ್ತಿಪೂರ್ವಕವಾಗಿ ನಮನ ಸಲ್ಲಿಸಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!