ರಾಜ್ಯಕ್ಕಿಂತ ಮ.ಪ್ರದೇಶದಲ್ಲಿ ಅತ್ಯಧಿಕ ಹುಲಿಗಳು?


Team Udayavani, Jul 30, 2018, 6:00 AM IST

180729kpn89.jpg

ಭೋಪಾಲ/ನವದೆಹಲಿ: ದೇಶದಲ್ಲಿ ಅತ್ಯಂತ ಹೆಚ್ಚು ಹುಲಿಗಳನ್ನು ಹೊಂದಿದ ರಾಜ್ಯ ಎಂಬ ಹೆಗ್ಗಳಿಕೆ ಕರ್ನಾಟಕಕ್ಕೆ ಇತ್ತಾದರೂ, ಶೀಘ್ರದಲ್ಲಿಯೇ ಅದು ಮಧ್ಯಪ್ರದೇಶದ ಪಾಲಾಗಲಿದೆ. ಆ ರಾಜ್ಯದ ಅರಣ್ಯ ಸಂಶೋಧಾ ಸಂಸ್ಥೆ (ಎಸ್‌ಎಫ್ಆರ್‌ಐ) ನೀಡಿದ ಮಾಹಿತಿ ಪ್ರಕಾರ 2014ರಲ್ಲಿ ಮಧ್ಯಪ್ರದೇಶದಲ್ಲಿ 714 ಹುಲಿಗಳು ಇದ್ದವು. ಪ್ರಸಕ್ತ
ವರ್ಷ ಆ ಸಂಖ್ಯೆ 1,432ಕ್ಕೆ ಏರಿಕೆಯಾಗಿದೆ.

ಮಧ್ಯಪ್ರದೇಶದಲ್ಲಿ ನಡೆಸಲಾಗಿರುವ ಮೊದಲ ಹಂತದ ಹುಲಿ ಗಣತಿಯ ಮಾಹಿತಿಯಲ್ಲಿ ಈ ಹೆಚ್ಚಳ ಕಂಡು ಬಂದಿದೆ ಎಂದು ಅಲ್ಲಿನ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಪಿಸಿಸಿಎಫ್) ಶಭಾಜ್‌ ಅಹ್ಮದ್‌ ಹೇಳಿದ್ದಾರೆ.

2014ರಲ್ಲಿ ಕರ್ನಾಟಕದಲ್ಲಿ 406,ಉತ್ತರಾಖಂಡದಲ್ಲಿ 340, ಮಧ್ಯಪ್ರದೇಶದಲ್ಲಿ 308 ಹುಲಿಗಳು ಇದ್ದವು. ಕ್ಯಾಮೆರಾ
ಮೂಲಕ ಸೆರೆ ಹಿಡಿಯಲಾಗಿರುವ ಹುಲಿಗಳ ಫೋಟೋಗಳು ಹಿಂದಿನ ಸಂಖ್ಯೆಗಿಂತ ಮತ್ತು ಕರ್ನಾಟಕ, ಉತ್ತರಾಖಂಡಕ್ಕಿಂತ ಹೆಚ್ಚಾಗಿದೆ ಎಂದು ಅಹ್ಮದ್‌ ಹೇಳಿದ್ದಾರೆ.

ಡೆಹ್ರಾಡೂನ್‌ನಲ್ಲಿರುವ ವೈಲ್ಡ್‌ಲೈಫ್ ಇನಿrಟ್ಯೂಟ್‌ ಆಫ್ ಇಂಡಿಯಾ (ಡಬ್ಲೂéಐಐ) ಪ್ರತಿ ನಾಲ್ಕು ವರ್ಷಗಳಿಗೆ ಒಮ್ಮೆ ದೇಶಾದ್ಯಂತ ಹುಲಿಗಣತಿ ನಡೆಸುತ್ತದೆ.

ಬಫ‌ರ್‌ ಝೋನ್‌ಗಳಲ್ಲಿ 2009-10ನೇ ಸಾಲಿನಲ್ಲಿ 1 ಸಾವಿರ ಜಾನುವಾರುಗಳು ಹುಲಿಗಳಿಂದಾಗಿ ಅಸುನೀಗಿವೆ. ಅದು 2017-18ನೇ ಸಾಲಿನಲ್ಲಿ 3 ಸಾವಿರಕ್ಕೆ ಏರಿಕೆಯಾಗಿವೆ ಎಂದು ಅವರು ಹೇಳಿದ್ದಾರೆ.

ಸಂರಕ್ಷಣೆಗೆ ಹಲವು ಕ್ರಮಗಳು
ದೇಶದಲ್ಲಿ ಹುಲಿಗಳ ಸಂರಕ್ಷಣೆಗೆ ಕೇಂದ್ರ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ಅರಣ್ಯ ಸಚಿವ ಡಾ.ಹರ್ಷವರ್ಧನ್‌ ತಿಳಿಸಿದ್ದಾರೆ.

ಹುಲಿಗಳಿಗೆ ಪ್ರಾಕೃತಿಕವಾಗಿ ವಾಸಸ್ಥಾನ ಹೊಂದಿರುವ ಕೆಲವೇ ಕೆಲವು ರಾಷ್ಟ್ರಗಳ ಪೈಕಿ ಭಾರತ ಕೂಡ ಸೇರಿದೆ. ಅದು ನಮ್ಮ ದೇಶದ ಸಂಸ್ಕೃತಿಯಲ್ಲೂ ಸೇರಿದೆ.

ಹೀಗಾಗಿ ಅವುಗಳ ರಕ್ಷಣೆ ಎಲ್ಲರ ಹೊಣೆಯಾಗಿದೆ ಎಂದು ಭಾನುವಾರ ಅಂತಾರಾಷ್ಟ್ರೀಯ ಹುಲಿ ದಿನ ಪ್ರಯುಕ್ತ ನೀಡಿದ ಸಂದೇಶದಲ್ಲಿ ಹೇಳಿದ್ದಾರೆ.

ಟಾಪ್ ನ್ಯೂಸ್

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.