ಸಾಮೂಹಿಕ ನಾಯಕತ್ವ ಮೂಲಕ ಹೋರಾಟ
Team Udayavani, Aug 1, 2018, 10:04 AM IST
ಹೊಸದಿಲ್ಲಿ: 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ವಿಪಕ್ಷಗಳು ಸಾಮೂಹಿಕ ನಾಯಕತ್ವದ ಮೂಲಕ ಎದುರಿಸಲಿವೆ ಎಂದು ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ. ಈ ಮೂಲಕ ಪ್ರಸ್ತಾವಿತ ಫೆಡರಲ್ ಒಕ್ಕೂಟವು ಚುನಾವಣೆಗೆ ಮುನ್ನ ಪ್ರಧಾನಿ ಅಭ್ಯರ್ಥಿಯ ಹೆಸರನ್ನು ಬಹಿರಂಗ ಪಡಿಸುವುದಿಲ್ಲ ಎಂಬ ಸುಳಿವನ್ನು ಅವರು ನೀಡಿದ್ದಾರೆ. ಮಮತಾ ಅವರ ಈ ಹೇಳಿಕೆಯು, ವಿಪಕ್ಷಗಳ ಮೈತ್ರಿಕೂ ಟದ ಪ್ರಧಾನಿ ಅಭ್ಯರ್ಥಿಯಾಗುವ ಕನಸು ಹೊತ್ತಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಹಿನ್ನಡೆಯಾದಂತಾಗಿದೆ.
ಇದೇ ವೇಳೆ, ವಿಪಕ್ಷಗಳ ಒಗ್ಗಟ್ಟನ್ನು ಪ್ರದರ್ಶಿಸಲು ಜ. 19ರಂದು ಕೋಲ್ಕತ್ತಾದಲ್ಲಿ ಬೃಹತ್ ರ್ಯಾಲಿ ನಡೆಸಲು ಮಮತಾ ನಿರ್ಧರಿಸಿದ್ದಾರೆ. ಅದಕ್ಕಾಗಿ ಸಿದ್ಧತೆ ಆರಂಭಿಸಿದ್ದು, ಬುಧವಾರ ಯುಪಿಎ ಅಧ್ಯಕ್ಷೆ ಸೋನಿಯಾ ಸಹಿತ ವಿಪಕ್ಷಗಳ ಪ್ರಮುಖ ನಾಯಕರನ್ನು ಭೇಟಿಯಾಗಿ, ಆಹ್ವಾನ ನೀಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ