ಮಾಧ್ಯಮ ಗಳಿಗಿಲ್ಲ ಕಿರುಕುಳ
Team Udayavani, Aug 4, 2018, 6:00 AM IST
ನವದೆಹಲಿ: ಖಾಸಗಿ ವಾಹಿನಿಗಳಿಗೆ ಸರ್ಕಾರ ಕಿರುಕುಳ ನೀಡುತ್ತಿದೆ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಮಾಡಿದ ಆರೋಪವನ್ನು ಕೇಂದ್ರ ತಿರಸ್ಕರಿಸಿದೆ. ಲೋಕಸಭೆಯಲ್ಲಿ ಈ ವಿಚಾರ ಎತ್ತಿದ ಖರ್ಗೆ, ಸರ್ಕಾರದ ನಿಯಮಗಳನ್ನು ಟೀಕಿಸಿ ಕೆಲ ವರದಿ ಮಾಡಿದ್ದಕ್ಕೆ ಖಾಸಗಿ ವಾಹಿನಿಯೊಂದಕ್ಕೆ ಕೇಂದ್ರ ಸರ್ಕಾರ ಶೋಕಾಸ್ ನೋಟಿಸ್ ನೀಡಿದೆ. ಪರಿಣಾಮ, ವಾಹಿನಿಯ ಹಿರಿಯ ಕಾರ್ಯಕಾರಿ ಸಿಬ್ಬಂದಿ ಹಾಗೂ ಇಬ್ಬರು ಉದ್ಯೋಗಿಗಳು ರಾಜೀನಾಮೆ ಕೊಟ್ಟಿದ್ದಾರೆ ಎಂದು ಆರೋಪಿಸಿದರು. ಇದಕ್ಕೆ ಉತ್ತರಿಸಿದ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್, “”ಸಿಬ್ಬಂದಿ ರಾಜೀನಾಮೆಗೂ, ಸರ್ಕಾರಕ್ಕೂ ಸಂಬಂಧವಿಲ್ಲ. ಚಾನೆಲ್ನ ಟಿಆರ್ಪಿ (ರೇಟಿಂಗ್ ಅಂಕ) ಇಳಿಕೆಯಿಂದ ಆ ಸಿಬ್ಬಂದಿ ಹೊರಹೋಗಿರಬಹುದು” ಎಂಬ ಸ್ಪಷ್ಟನೆ ನೀಡಿದ್ದಾರೆ. ಇದೇ ವೇಳೆ, ಎಸ್ಸಿ/ಎಸ್ಟಿ ಕಾಯ್ದೆ ತಿದ್ದುಪಡಿ ವಿಧೇಯ ಕವನ್ನು ಲೋಕಸಭೆಯಲ್ಲಿ ಶುಕ್ರವಾರ ಮಂಡಿಸಲಾಗಿದೆ. ಕಾಯ್ದೆಯನ್ನು ನಿಸ್ಸಾರಗೊಳಿಸಿದ್ದ ಸುಪ್ರೀಂ ಆದೇಶದ ಹಿನ್ನೆಲೆಯಲ್ಲಿ ಈ ತಿದ್ದುಪಡಿ ತರಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ