ಕಾಂಗ್ರೆಸ್ ವಿರೋಧ
Team Udayavani, Aug 4, 2018, 9:32 AM IST
ಹೊಸದಿಲ್ಲಿ: ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲಕ್ಕೆ ನಡೆಸುವ ಪ್ರಸ್ತಾಪವನ್ನು ನಾವು ಖಡಾಖಂಡಿತವಾಗಿ ವಿರೋಧಿಸುತ್ತೇವೆ ಎಂದು ಶುಕ್ರವಾರ ಕಾನೂನು ಆಯೋಗಕ್ಕೆ ಕಾಂಗ್ರೆಸ್ ಸ್ಪಷ್ಟಪಡಿಸಿದೆ. ಏಕಕಾಲದ ಚುನಾವಣೆಯು ಭಾರತದ ಒಕ್ಕೂಟ ವ್ಯವಸ್ಥೆಯ ಮೂಲ ರಚನೆಗೆ ವಿರುದ್ಧವಾದದ್ದು ಎಂದೂ ತಿಳಿಸಿದೆ.
ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಚಿದಂಬರಂ, ಕಪಿಲ್ ಸಿಬಲ್, ಆನಂದ್ ಶರ್ಮಾ ನೇತೃತ್ವದ ನಿಯೋಗವು ಆಯೋಗದ ಹಿರಿಯ ಅಧಿಕಾರಿ ಗಳನ್ನು ಭೇಟಿ ಮಾಡಿ ಕಾಂಗ್ರೆಸ್ನ ನಿಲುವನ್ನು ಸ್ಪಷ್ಟಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ