ಆಸ್ಪತ್ರೆಯಲ್ಲಿ  ಮಂತ್ರವೇ ಮದ್ದು


Team Udayavani, Aug 5, 2018, 3:02 PM IST

hajipurcover.jpg

ಬಿಹಾರದ ಆರೋಗ್ಯ ಕೇಂದ್ರವೊಂದರ ಸ್ಥಿತಿಯಿದು!
ಆಸ್ಪತ್ರೆಗೆ ಪ್ರವೇಶಿಸುವ ಮಂತ್ರವಾದಿ ಗಳಿಂದ ರೋಗಿಗಳಿಗೆ ಚಿಕಿತ್ಸೆ 
ಸ್ಥಳೀಯರ ನಂಬಿಕೆಯಿಂದ ಆಸ್ಪತ್ರೆಯೀಗ ಮಂತ್ರವಾದಿಗಳ ಅಡ್ಡ
ಭೀತಿಯಿಂದ ತಡೆಯಲು ಮುಂದೆ ಬಾರದ ಆಸ್ಪತ್ರೆ ಆಡಳಿತ ಮಂಡಳಿ

ಪಟ್ನಾ: ಸಾಮಾನ್ಯವಾಗಿ ಸರಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಕೊಡಲಾಗುವ ಔಷಧಗಳು ಸಕಾಲಕ್ಕೆ ಸಿಗದಿದ್ದರೆ ಜನ ಗಲಾಟೆ ಮಾಡುವುದು ಸಹಜ. ಆದರೆ, ಬಿಹಾರದ ವೈಶಾಲಿ ಜಿಲ್ಲೆಯ ಮನ್ಹಾರ್‌ ಪ್ರಾಂತ್ಯದ ಲ್ಲೊಂದು ಸಮುದಾಯ ಆರೋಗ್ಯ ಕೇಂದ್ರ ವಿದ್ದು, ಅಲ್ಲಿ ವೈದ್ಯರ ಬದಲಿಗೆ ಮಂತ್ರವಾದಿ ಗಳೇ ರೋಗಿಗಳನ್ನು ವಾಸಿ ಮಾಡುತ್ತಾರೆ! ಜನ ರೋಗಿಗಳನ್ನು ಅಲ್ಲಿಗೆ ದಾಖಲು ಮಾಡಿಸುತ್ತಾರಷ್ಟೇ, ಮುಂದಿನದ್ದೆಲ್ಲ ಮಂತ್ರವಾದಿಗಳೇ ನೋಡಿಕೊಳ್ಳುತ್ತಾರೆ. ಹಾಗಾಗಿ, ಆ ಆಸ್ಪತ್ರೆಯ ಯಾವುದೇ ವಾರ್ಡಿಗೆ ಹೋದರೂ ಹಾಂ… ಹ್ರೀಂ…  ಮಂತ್ರ ಅನುರಣಿಸುತ್ತದೆ. 

ಇದಕ್ಕೆ ಸಾಕ್ಷಿಯೆಂಬಂತೆ, ಹಾವು ಕಚ್ಚಿದ ಮಹಿಳೆಯೊಬ್ಬರಿಗೆ ಈ ಆಸ್ಪತ್ರೆಯಲ್ಲಿ ಮಂತ್ರವಾದಿಯೊಬ್ಬ ಮಂತ್ರ ಹಾಕುತ್ತಿರುವ ವೀಡಿಯೋವೊಂದು ವೈರಲ್‌ ಆಗಿದ್ದು, ಇದರಿಂದಾಗಿಯೇ ಈ ವಿಚಾರ ಬೆಳಕಿಗೆ ಬಂದಿದೆ. ಈ ವೀಡಿಯೋದಲ್ಲಿ ಆಸ್ಪತ್ರೆಯ ಮಂಚದ ಮೇಲೆ ಹಾವು ಕಡಿತಕ್ಕೊಳಗಾದ ಮಹಿಳೆಯನ್ನು ಮಲಗಿಸಲಾಗಿದ್ದು, ಆಕೆಯ ಅಕ್ಕಪಕ್ಕದಲ್ಲಿರುವ ಮಂತ್ರವಾದಿಯೊಬ್ಬ ಮಂತ್ರ ಹೇಳುತ್ತಾ, ಬಟ್ಟೆಯೊಂದರಿಂದ ಆಕೆಯ ತಲೆಯಿಂದ ಹಿಡಿದು ಕಾಲಿನವರೆಗೂ ಹೊಡೆಯುತ್ತಾ ಬರುತ್ತಾನೆ. 
ಈ ಆಸ್ಪತ್ರೆಯಲ್ಲಿ ವೈದ್ಯರಿದ್ದರೂ ಸ್ಥಳೀ ಯರೇ ಮಂತ್ರವಾದಿಗಳನ್ನು ಕರೆದುಕೊಂಡು ಬರುತ್ತಿರುವುದು ಸಹಜ ಎಂದು ಹೇಳಲಾ ಗುತ್ತಿದೆ. ಆದರೆ, ಇದನ್ನು ತಡೆಯಲು ಆಸ್ಪತ್ರೆ ಆಡಳಿತ ಮಂಡಳಿಯೂ ಹಿಂದೇಟು ಹಾಕುತ್ತಿದೆ.  ಅಧಿಕಾರಿಗಳಿಗೆ ಮಂತ್ರವಾದಿಗಳ ಭಯ ಇರುವುದೇ ಕಾರಣ ಎನ್ನಲಾಗಿದೆ.

ಟಾಪ್ ನ್ಯೂಸ್

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.