ಭಗವಾನ್‌,ಅಲ್ಲಾ ಹೆಸರಲ್ಲಿ ಮಕ್ಕಳು;ರಾಜ್ಯಸಭೆಯಲ್ಲಿ ಜನಸಂಖ್ಯಾ ಸ್ಫೋಟ


Team Udayavani, Aug 6, 2018, 4:27 PM IST

population-explosion-700.jpg

ಹೊಸದಿಲ್ಲಿ : “ಭಗವಾನ್‌, ಅಲ್ಲಾ ಹೆಸರಿನಲ್ಲಿ ನಮ್ಮ ದೇಶದಲ್ಲಿ ಮಕ್ಕಳು ಹುಟ್ಟುತ್ತಾರೆ. ದೇಶಕ್ಕೆ ಸ್ವಾತಂತ್ರ್ಯ ಬಂದಾಗ ನಮ್ಮ ಜನಸಂಖ್ಯೆ 36 ಕೋಟಿ ಇತ್ತು; ಇವತ್ತು ಅದು 135 ಕೋಟಿಗೆ ಏರಿದೆ; ವರ್ಷಂಪ್ರತಿ ದೇಶದ ಜನಸಂಖ್ಯೆ ಎರಡು ಕೋಟಿ ಹೆಚ್ಚುತ್ತಿದೆ’ ಎಂದು ಬಿಜೆಪಿ ನಾಯಕ ವಿಜಯ್‌ ಪಾಲ್‌ ಸಿಂಗ್‌ ತೋಮರ್‌ ಅವರಿಂದು ರಾಜ್ಯಸಭೆಯಲ್ಲಿ ‘ದೇಶದಲ್ಲಿ ಜನಸಂಖ್ಯಾ ಸ್ಫೋಟ’ದ ಮೇಲಿನ ಚರ್ಚೆಯಲ್ಲಿ ಉದ್ಗರಿಸಿದರು. 

“ಭೂಮಿಯ ಶೇ.2.4ರಷ್ಟು ಸ್ಥಳವನ್ನು ಮಾತ್ರವೇ ಭಾರತ ಹೊಂದಿದೆ; ಆದರೆ ಅದೇ ವೇಳೆ ವಿಶ್ವ ಜನಸಂಖ್ಯೆಯ ಶೇ.17.5ರಷ್ಟನ್ನು ಭಾರತ ಹೊಂದಿದೆ. ದೇಶದಲ್ಲಿನ ಅಭಿವೃದ್ಧಿ ಕಾರ್ಯಗಳೆಲ್ಲ ಜನಸಂಖ್ಯಾ ಸ್ಫೋಟದಿಂದಾಗಿ ನಿರರ್ಥಕವಾಗುತ್ತಿವೆ’ ಎಂದು ತೋಮರ್‌ ಹೇಳಿದರು. 

ದೇಶದ ಜನಸಂಖ್ಯಾ ಸ್ಫೋಟವನ್ನು ತಡೆಯಲು ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬ ಚರ್ಚೆ ರಾಜ್ಯಸಭೆಯಲ್ಲಿ ನಡೆಯಿತು. 

ಬಿಜೆಪಿಯ ಅಶೋಕ್‌ ಬಾಜಪೇಯಿ ಅವರು “ಚೀನವನ್ನು ಹಿಂದಿಕ್ಕಿ ಭಾರತ 2022ರಲ್ಲಿ ವಿಶ್ವದ ಅತ್ಯಧಿಕ ಜನಸಂಖ್ಯೆಯ ದೇಶವಾಗಿ ಹೊರಹೊಮ್ಮಲಿದ್ದು  2050ರ ವೇಳೆಗೆ  ನಮ್ಮ ದೇಶ 1.66 ಶತಕೋಟಿ ಜನರಿಗೆ ಮನೆಯಾಗಲಿದೆ’ ಎಂದು ಹೇಳಿದರು. ಜನಸಂಖ್ಯಾ ಸ್ಫೋಟವನ್ನು ತಡೆಯಲು ಖಚಿತ ಕ್ರಮ ತೆಗೆದುಕೊಳ್ಳುವ ಅಗತ್ಯವಿದೆ ಎಂದವರು ಹೇಳಿದರು. 

ಸಮಾಜವಾದಿ ಪಕ್ಷದ ಸದಸ್ಯ ಜಾವೇದ್‌ ಅಲಿ ಖಾನ್‌ ಅವರು ಮಾತನಾಡಿ, “ಅಲ್ಪಸಂಖ್ಯಾಕರ ಶಿಕ್ಷಣ ಮತ್ತು ಆರ್ಥಿಕ ನೆರವಿಗಾಗಿ ಹಲವಾರು ಸಂಸ್ಥೆಗಳನ್ನು ಸರಕಾರ ಸ್ಥಾಪಿಸಿದೆಯಾದರೂ ಸಕಾಲಿಕ ನೇಮಕಾತಿ ಇಲ್ಲದ ಕಾರಣಕ್ಕೆ ಅವು ಬಹುತೇಕ ನಿಷ್ಕ್ರಿಯವಾಗಿವೆ’ ಎಂದು ಹೇಳಿದರು. 

ಮೌಲಾನಾ ಶಿಕ್ಷಣ ಪ್ರತಿಷ್ಠಾನಕ್ಕೆ ನಿರ್ದೇಶಕರಿಲ್ಲದೆ 3 ವರ್ಷಗಳಾಗಿವೆ; ಕೇವಲ 6 ತಿಂಗಳ ಹಿಂದಷ್ಟೇ ಈ ಹುದ್ದೆಗೆ ನೇಮಕಾತಿ ನಡೆದಿದೆ. ರಾಷ್ಟ್ರೀಯ ಅಲ್ಪಸಂಖ್ಯಾಕ ಅಭಿವೃದ್ಧಿ ಹಣಕಾಸು ನಿಗಮಕ್ಕೆ ಕೂಡ ಅಧ್ಯಕ್ಷರಿಲ್ಲದೆ 3 ವರ್ಷಗಳಾಗಿವೆ; ಕೇವಲ 3 ತಿಂಗಳ ಹಿಂದಷ್ಟೇ ಈ ನೇಮಕಾತಿ ಮಾಡಲಾಗಿದೆ’ ಎಂದು ಖಾನ್‌ ಹೇಳಿದರು. 

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.